ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಡಿ.9 ರಂದು ಬಾರುಕೋಲು ಚಳವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಸಂಘದ ತಿಳಿಸಿದೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ನೀತಿ ವಿರೋಧಿಸಿ ಹೋರಾಟ ಕೈಗೊಂಡಿದ್ದು, ಡಿ.8 ರಂದು ರೈತ ಸಂಘಟನೆಯಿಂದ ರಾಜ್ಯದಲ್ಲಿಯೂ ಬಂದ್ ಕರೆ ನೀಡಲಿದ್ದು, ಎಲ್ಲ ಹೆದ್ದಾರಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಬಂದ್ ನಡೆಯಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ತ್ರಿಪುರಾದಲ್ಲಿ ಸೈನಿಕರಿಗೆ ಮಾತ್ರ ಕಂಡು ಬಂದ ಸೋಂಕು!

ತ್ರಿಪುರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಸಾಗುತ್ತಿದೆ. ಮತ್ತೆ 24 ಜನ ಬಿಎಸ್ ಎಫ್ ಯೋಧರಲ್ಲಿ ಕೊರೊನಾ ಸೋಂಕು ಕಂಡು ಬಂದಿದ್ದು, ರಾಜ್ಯದಲ್ಲಿ ಒಟ್ಟು ಪ್ರಕರಣ 88 ಕ್ಕೆ ತಲುಪಿವೆ .

ನಾಳೆ ಸಂಪುಟ ಸಭೆ: ಹಲವು ನಿರೀಕ್ಷೆ ಮೂಡಿಸಿದ ಸಭೆ

ಸಾಕಷ್ಟು ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಸರ್ಕಾರ ತಮ್ಮ ಸಂಕಷ್ಟಕ್ಕೆ ನೆರವಾಗಬಹುದು ಎಂದು ಬಹುತೇಕರು ಸರ್ಕಾರ ಘೋಷಣೆ ಮಾಡಿರುವ ಪ್ಯಾಕೇಜ್ ಗಳ ಲೆಕ್ಕಾಚಾರದಲ್ಲೆ ತೊಡಗಿದ್ದಾರೆ.

ಶಿಕ್ಷಕರ ವರ್ಗಾವಣೆ : ಗಣಕೀಕೃತ ಕೌನ್ಸಿಲಿಂಗ್

2021-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಯನ್ನು ಗಣಕೀಕೃತ ಕೌನ್ಸಲಿಂಗ್ ಮೂಲಕ ನಡೆಸಲಾಗುತ್ತಿದೆ.