ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಡಿ.9 ರಂದು ಬಾರುಕೋಲು ಚಳವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಸಂಘದ ತಿಳಿಸಿದೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ನೀತಿ ವಿರೋಧಿಸಿ ಹೋರಾಟ ಕೈಗೊಂಡಿದ್ದು, ಡಿ.8 ರಂದು ರೈತ ಸಂಘಟನೆಯಿಂದ ರಾಜ್ಯದಲ್ಲಿಯೂ ಬಂದ್ ಕರೆ ನೀಡಲಿದ್ದು, ಎಲ್ಲ ಹೆದ್ದಾರಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಬಂದ್ ನಡೆಯಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ರೈತರಿಗೆ ಉಪಯುಕ್ತ ಮಾಹಿತಿ: ಮೊಬೈಲ್ ನಲ್ಲೆ ಸಿಗಲಿದೆ ಮಳೆ, ಬೆಳೆ ವಿವರ

ಗದಗ: ಕೃಷಿ ಹಾಗೂ ಹವಾಮಾನ ಸಂಬಂಧಿತ ಆ್ಯಪ್‌ಗಳುಇತ್ತೀಚಿಗೆ ಹವಾಮಾನ ವೈಪರೀತ್ಯದಿಂದಾಗಿ ಕೃಷಿ ಉತ್ಪಾದನೆ ಕುಂಠಿತಗೊಂಡಿದೆ. ಬರ,…

ಅನಕ್ಷರಸ್ಥರಿಗೆ ಜೀವನ ಕೌಶಲ್ಯ ಶಿಕ್ಷಣ ಮುಂದುವರಿಕೆ- ಎನ್.ಎಚ್.ನಾಗೂರ

ಉತ್ತರಪ್ರಭ ಸುದ್ದಿ ಆಲಮಟ್ಟಿ: ಕೇಂದ್ರ ಸರಕಾರ ಪುರಸ್ಕೃತ ಎನ್.ಐ.ಎಲ್.ಪಿ. ನವಭಾರತ ಸಾಕ್ಷರತಾ ಕಾರ್ಯಕ್ರಮ ಯೋಜನೆಯಡಿ ರಾಜ್ಯದ…

ಕೊರೊನಾ ರೋಗಿಗಳಿಗೆ ಔಷಧಿ, ಆಹಾರ ತಲುಪಿಸಲು ಹೊಸ ಐಡಿಯಾ!

ಹುಬ್ಬಳ್ಳಿ : ಸೋಂಕಿತರಿಗೆ ಐಸೊಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಸಂದರ್ಭದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ವಾರ್ಡ್ ಗೆ ತೆರಳುತ್ತಿರುವ ಸಂದರ್ಭದಲ್ಲಿ ಪ್ರತಿ ಬಾರಿಯೂ ಪಿಪಿಇ ಕಿಟ್ ಧರಿಸಲೇಬೇಕು.