ಬೆಂಗಳೂರು: ಡಿ.5 ರಂದಷ್ಟೆ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆ ನೀಡಿದ ಬಂದ್ ಕರೆ ಬೆನ್ನಲ್ಲೆ, ಡಿ.8 ಕ್ಕೆ ರೈತಪರ ಸಂಘಟನೆಗಳು ರಾಜ್ಯ ಬಂದ್ ಕರೆ ನೀಡಿವೆ. ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರಾಜ್ಯದ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ.

ಡಿ.9 ರಂದು ಬಾರುಕೋಲು ಚಳವಳಿ ಮೂಲಕ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರೈತ ಸಂಘದ ತಿಳಿಸಿದೆ. ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ನೀತಿ ವಿರೋಧಿಸಿ ಹೋರಾಟ ಕೈಗೊಂಡಿದ್ದು, ಡಿ.8 ರಂದು ರೈತ ಸಂಘಟನೆಯಿಂದ ರಾಜ್ಯದಲ್ಲಿಯೂ ಬಂದ್ ಕರೆ ನೀಡಲಿದ್ದು, ಎಲ್ಲ ಹೆದ್ದಾರಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಬಂದ್ ನಡೆಯಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ದೇವರಮನಿ

ಕಾಂಗ್ರೆಸ್ನಿಂದ ಮೇಯರ್ ಆಕಾಂಕ್ಷಿಯಾಗಿದ್ದ ದೇವರಮನಿ ಶಿವಕುಮಾರ್ ಪಾಲಿಕೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರಿದ್ದಾರೆ.

ಹರ್ಷ ಕೊಲೆ ಖಂಡಿಸಿ ನಿಡಗುಂದಿಯಲ್ಲಿ ಪ್ರತಿಭಟನೆ: ಮನವಿ ಅರ್ಪಣೆ

ನಿಡಗುಂದಿ (ವಿಜಯಪುರ ಜಿಲ್ಲೆ): ಶಿವಮೊಗ್ಗದಲ್ಲಿ ನಡೆದ ಹರ್ಷ ಝಿಂಗಾಡೆ ಕೊಲೆ ಖಂಡಿಸಿ ಭಾವಸಾರ ಕ್ಷತ್ರೀಯ ಸಮಾಜದ…

ಜನಪದ ಜನರ ಜೀವನಾಡಿ; ಜನಪದ ಕಲಾವಿದರಿಗೆ ಹೆಚ್ಚಿನ ಗೌರವಗಳು ಸಿಗಬೇಕು: ರವಿಕಾಂತ ಅಂಗಡಿ

ಉತ್ತರಪ್ರಭ ಸುದ್ದಿಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಗದಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗದಗ,…

ಎಸ್.ಎಸ್.ಎಲ್.ಸಿ-ಪಿಯುಸಿ ಪರೀಕ್ಷೆ ವೇಳಾಪಟ್ಟಿ: ಪಾಲಕ, ವಿದ್ಯಾರ್ಥಿಗಳಿಗೆ ಸಂಪೂರ್ಣ ಮಾಹಿತಿ..

ರಾಜ್ಯದಲ್ಲಿ ಜೂನ್ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಗೂ ಜೂನ್ 18 ಕ್ಕೆ ಪಿಯುಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.