ಮುಂಡರಗಿ: ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.

ಮೃತರ ಅಂತ್ಯಕ್ರಿಯೇ ಸೋಮವಾರ ಡಿ.07 ರಂದು ಕಲಕೇರಿ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿದ್ದನಗೌಡ ಪಾಟೀಲ್, ಗುತ್ತಿಗೆದಾರರಾದ ರಾಜೀವಗೌಡ ಪಾಟೀಲ್ ಹಾಗೂ ಈಶ್ವರಗೌಡ ಪಾಟೀಲ್ ಸೇರಿ ಮೂವರು ಪುತ್ರರು ಹಾಗೂ ಓರ್ವ ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You May Also Like

ದನದ ಕೊಟ್ಟಿಗೆಯಂತಾದ ಬಸ್ ತಂಗುದಾನ

ಸಮೀಪದ ಮಜರೆ ಕೂಡಿಕೊಪ್ಪ ಗ್ರಾಮದಲ್ಲಿ 2015-16 ರ ಸಾಲಿನಲ್ಲಿ 4 ಲಕ್ಷ ವೆಚ್ಚದಲ್ಲಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ,

ರೋಜಗಾರ್ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಶಿರಹಟ್ಟಿ ತಾಲೂಕಿನ ಛಬ್ಬಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಛಬ್ಬಿ ತಾಂಡ ಹಾಗೂ ಗುಡ್ಡದಪೂರ ಮತ್ತು ರಣತೂರ ಗ್ರಾ.ಪಂ ವ್ಯಾಪ್ತಿಯ ದೇವಿಹಾಳ ತಾಂಡಾಗಳಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ತಾಂಡಾ ರೋಜಗಾರ್ ಮಿತ್ರ ಆಗಿ ಕಾರ್ಯನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರುವುಗೊಳಿಸುವಲ್ಲಿ ಸಚಿವ ಸಿ.ಸಿ.ಪಾಟೀಲ್ ಕೈವಾಡ ಆರೋಪ

ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.