ಮುಂಡರಗಿ: ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.

ಮೃತರ ಅಂತ್ಯಕ್ರಿಯೇ ಸೋಮವಾರ ಡಿ.07 ರಂದು ಕಲಕೇರಿ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯ ಸಿದ್ದನಗೌಡ ಪಾಟೀಲ್, ಗುತ್ತಿಗೆದಾರರಾದ ರಾಜೀವಗೌಡ ಪಾಟೀಲ್ ಹಾಗೂ ಈಶ್ವರಗೌಡ ಪಾಟೀಲ್ ಸೇರಿ ಮೂವರು ಪುತ್ರರು ಹಾಗೂ ಓರ್ವ ಪುತ್ರಿ, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಕ್ಷದ ಬಲವರ್ಧನೆಗೆ ಸರ್ವರೂ ಶ್ರಮಿಸಿ: ಲಮಾಣಿ

ಕಾರ್ಯಕರ್ತರ ಉತ್ತಮ ಕಾರ್ಯದಿಂದ ಪಕ್ಷ ಉತ್ತುಂಗಕ್ಕೆರಿದ್ದು, ನೂತನ ಪದಾಧಿಕಾರಿಗಳು ಪಕ್ಷ, ಸರ್ಕಾರ ಹಾಗೂ ಜನರ ನಡುವೆ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದರ ಮೂಲಕ ಪಕ್ಷದ ಸಂಪೂರ್ಣ ಬಲವರ್ಧನೆಗೆ ಶ್ರಮಿಸಬೇಕು ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.

ಮಸ್ಕಿ: ತಾಲೂಕು ಆಡಳಿತ ಮೇಲೆ ಕ್ರಮ ಒತ್ತಾಯ

ಚನ್ನಬಸನ ಪತ್ತೆಗೆ ಹಿನ್ನಡೆಯಾಗಿರುವ ತಾಲೂಕ ಆಡಳಿತ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಇಲ್ಲಿನ ಪ್ರಗತಿಪರ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು.

ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಸಾವನ್ನಪ್ಪಿದ ವೈದ್ಯ!

ಹಾಸನ: ಕೊರೊನಾ ವಿರುದ್ಧ ಹೋರಾಡುತ್ತಿದ್ದ ವೈದ್ಯ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿಯೇ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಕಿರಣ್…

ವಿಶಾಖಪಟ್ಟಣ ಘಟನೆ: ಕನ್ನಡಿಗರಿಗಾಗಿ ಸಹಾಯವಾಣಿ

ವಿಶಾಖಪಟ್ಟಣದಲ್ಲಿ ಸಂಭವಿಸಿದ ವಿಷಾನೀಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡಿಗರ ಅನುಕೂಲಕ್ಕಾಗಿ ಸಹಾಯವಾಣಿ ತೆರೆಯಲಾಗಿದೆ.