ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜನೇವರಿ ತಿಂಗಳಲ್ಲಿ ಜರುಗುವ ಗದಗ ಜಿಲ್ಲಾ 9 ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಕಥೆಗಾರರ ಹಾಗೂ ಕವಿಗಳ ಪ್ರಾತಿನಿಧಿಕ ಕಥಾ ಸಂಕಲನ ಹಾಗೂ ಕವನ ಸಂಕಲನ ಹೊರತರಲಾಗುತ್ತಿದೆ.

ಆಸಕ್ತ ಕಥೆಗಾರರು ಹಾಗೂ ಕವಿಗಳು ತಮ್ಮಇತ್ತೀಚಿನ ಎರಡು ಕಥೆ ಹಾಗೂ ಕವನಗಳನ್ನು ಕಥಾ ಸಂಕಲನದ ಸಂಪಾದಕರಾದ ಅಂದಾನೆಪ್ಪ ವಿಭೂತಿ ಸಂಪಾದಕರು ವಿಭೂತಿ ಮಾಸ ಪತ್ರಿಕೆ ಮಂಜುನಾಥ ನಗರ, ಬಿಎಸ್ಎನ್ಎಲ್ ಕಾರ್ಯಾಲಯ ಹಿಂದೆ ಬೆಟಗೇರಿ ದೂರವಾಣಿ ಸಂಖ್ಯೆ– 9480027451, ಕವಿಗಳು ಕವನ ಸಂಕಲನದ ಸಂಪಾದಕರಾದ ಡಾ.ರಾಜೇಂದ್ರ ಗಡಾದ, ಭಾವಸಂಗಮ, ಇರಾನಿ ಕಾಲೋನಿ ಹತ್ತಿರ, ವಿವೇಕಾನಂದ ನಗರ, ಗದಗ ದೂರವಾಣಿ ಸಂಖ್ಯೆ -9945701680, 25-12-2020ರೊಳಗೆ ಕಳುಹಿಸಿಕೊಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ಶರಣು ಗೋಗೇರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೇ.31ರ ವರೆಗ ವಾಹನ ತೆರಿಗೆ ಪಾವತಿ ಅವಧಿ ವಿಸ್ತರಣೆ

ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸುವ ಅವಧಿಯನ್ನು ಮೇ.31ರ ವರೆಗೆ ವಿಸ್ತರಿಸಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ರಾಜ್ಯದಲ್ಲಿಂದು 5007 ಕೊರೊನಾ ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 5007 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 85870 ಕ್ಕೆ ಏರಿಕೆಯಾದಂತಾಗಿದೆ.

ಲಕ್ಷ್ಮೇಶ್ವರ ಬಳಿ ಟ್ರ್ಯಾಕ್ಟರ್ ಪಲ್ಟಿ: ಸ್ಥಳದಲ್ಲಿಯೇ ಇಬ್ಬರ ಸಾವು

ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಸ್ಥಳಗಳಲ್ಲಿ ಇಬ್ಬರು ಸಾವನ್ನಪ್ಪಿದ್ದು, ಏಳು ಜನ ಗಾಯ‌ಗೊಂಡ ಘಟನೆ ಲಕ್ಷೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ನಡೆದಿದೆ.

ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.