ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜನೇವರಿ ತಿಂಗಳಲ್ಲಿ ಜರುಗುವ ಗದಗ ಜಿಲ್ಲಾ 9 ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಜಿಲ್ಲೆಯ ಕಥೆಗಾರರ ಹಾಗೂ ಕವಿಗಳ ಪ್ರಾತಿನಿಧಿಕ ಕಥಾ ಸಂಕಲನ ಹಾಗೂ ಕವನ ಸಂಕಲನ ಹೊರತರಲಾಗುತ್ತಿದೆ.

ಆಸಕ್ತ ಕಥೆಗಾರರು ಹಾಗೂ ಕವಿಗಳು ತಮ್ಮಇತ್ತೀಚಿನ ಎರಡು ಕಥೆ ಹಾಗೂ ಕವನಗಳನ್ನು ಕಥಾ ಸಂಕಲನದ ಸಂಪಾದಕರಾದ ಅಂದಾನೆಪ್ಪ ವಿಭೂತಿ ಸಂಪಾದಕರು ವಿಭೂತಿ ಮಾಸ ಪತ್ರಿಕೆ ಮಂಜುನಾಥ ನಗರ, ಬಿಎಸ್ಎನ್ಎಲ್ ಕಾರ್ಯಾಲಯ ಹಿಂದೆ ಬೆಟಗೇರಿ ದೂರವಾಣಿ ಸಂಖ್ಯೆ– 9480027451, ಕವಿಗಳು ಕವನ ಸಂಕಲನದ ಸಂಪಾದಕರಾದ ಡಾ.ರಾಜೇಂದ್ರ ಗಡಾದ, ಭಾವಸಂಗಮ, ಇರಾನಿ ಕಾಲೋನಿ ಹತ್ತಿರ, ವಿವೇಕಾನಂದ ನಗರ, ಗದಗ ದೂರವಾಣಿ ಸಂಖ್ಯೆ -9945701680, 25-12-2020ರೊಳಗೆ ಕಳುಹಿಸಿಕೊಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ಶರಣು ಗೋಗೇರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 120 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6041 ಕ್ಕೆ ಏರಿಕೆಯಾದಂತಾಗಿದೆ.

ರಾಜ್ಯದಲ್ಲಿ ಇನ್ನೆಷ್ಟು ದಿನ ಲಾಕ್ ಡೌನ್?

ಬಹುತೇಕರು ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತದೆ? ಅಥವಾ ಮುಂದುವರೆಯುತ್ತಾ? ಒಂದು ವೇಳೆ ಮುಂದುವರೆದರೆ ಏನೆಲ್ಲ ಸಡಿಲಿಕೆ ಇರುತ್ತೆ ಎನ್ನುವ ಬಗ್ಗೆ ಸರ್ಕಾರದ ಆದೇಶಕ್ಕಾಗಿ ಜನಸಾಮಾನ್ಯರು ಎದುರು ನೋಡುತ್ತಿದ್ದರು. ಇದೀಗ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಮತಗಟ್ಟೆ ವಿಭಜನೆಯಲ್ಲಿ ಜಿಲ್ಲಾಡಳಿತ ವಿಫಲ: ಸಾಗದ ಸರದಿ ಸಾಲು

ಉತ್ತರಪ್ರಭ ಸುದ್ದಿ ಮುಂಡರಗಿ: ತಾಲೂಕಿನ ಮುರುಡಿತಾಂಡಾ ಮತಗಟ್ಟೆ ಸಂಖ್ಯೆ 265, ರೋಣ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು ಇಲ್ಲಿ…