ಬೆಂಗಳೂರು: ಶಾಸಕ ಮಹೇಶ್ ಅವರ ನೇತೃತ್ವದಲ್ಲಿ ಅನುದಾನಿತ ಕಾಲೇಜುಗಳು ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳು ಡಿಸಿಎಂ ಅವರನ್ನು ಭೇಟಿಯಾಗಿ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ. ಈ ವೇಳೆ ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿಗೆ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅನುದಾನಿತ ಪದವಿ ಕಾಲೇಜುಗಳ 350 ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಳ್ಳಲು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೂಚಿಸಿದ್ದಾರೆ.
You May Also Like
7 ವರ್ಷಗಳ ಹಿಂದೆ ಕಳ್ಳತನ ಮಾಡಿದವರ ಈಗ ಅಂದರ್!
ಧಾರವಾಡ : ಜಿಲ್ಲೆಯಲ್ಲಿ ಎರಡು ಪ್ರದೇಶಗಳಲ್ಲಿ 7 ವರ್ಷಗಳ ಹಿಂದೆ ಕಳ್ಳತನ ಮಾಡಿದ್ದ ವ್ಯಕ್ತಿಗೆ ಇಲ್ಲಿಯ 2ನೇ ಜೆಎಂಎಫ್ ಸಿ ನ್ಯಾಯಾಲಯ 4 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.
- ಉತ್ತರಪ್ರಭ
- February 11, 2021
ರಾಜ್ಯದಲ್ಲಿಂದು 187 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?
ರಾಜ್ಯದಲ್ಲಿಂದು ಕೊರೊನಾ ಪಾಸಿಟಿವ್ 187 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾದಂತಾಗಿದೆ.
- ಉತ್ತರಪ್ರಭ
- June 1, 2020
ಶಾಸಕ ಬಂಡಿ ಅವರಿಗೆ ಎಸ್ಎಫ್ಐ ಮನವಿ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಒತ್ತಾಯ
ಗಜೇಂದ್ರಗಡ: ಪಟ್ಟಣದ ಸರ್ಕಾರಿ ಸ್ನಾತಕೋತ್ತರ ಪದವಿ ಕೇಂದ್ರ ಸ್ಥಾಪಿಸಲು ಹಾಗೂ ಸರಕಾರಿ ಬಾಲಕರ ಮೆಟ್ರಿಕ್ ನಂತರದ ಹಾಸ್ಟೆಲ್ ಪ್ರಾರಂಭಿಸಲು ಸೇರಿದಂತೆ ಇನ್ನಿತರ ಶೈಕ್ಷಣಿಕ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ ಕಾರ್ಯಕರ್ತರು ಶಾಸಕರಿಗೆ ಮನವಿ ಸಲ್ಲಿಸಿದರು.
- ಉತ್ತರಪ್ರಭ
- November 12, 2020
ಆಲಮಟ್ಟಿ ಶಾಲಾ-ಕಾಲೇಜು ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ
ಉತ್ತರಪ್ರಭ ರಾಜಕಾರಣಗೊಸ್ಕರ ಕೆಲಸ ಮಾಡುತ್ತಿಲ್ಲ- ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಗುಲಾಬಚಂದ ಜಾಧವಆಲಮಟ್ಟಿ: ಕೇವಲ ರಾಜಕಾರಣಗೋಸ್ಕರ ನಾವು…
- ಉತ್ತರಪ್ರಭ
- July 4, 2022