ಗದಗ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ ಚುನಾವಣೆಗೆ ಅಭ್ಯರ್ಥಿಗಳಿಂದ ನಾಮಪತ್ರಗಳ ಸ್ವೀಕರಿಸುವ ಅವಧಿ ಡಿ.11 ರಂದು ಮುಕ್ತಾಯವಾಗಿದ್ದು, ಒಟ್ಟು 801 ಸ್ಥಾನಗಳಿಗೆ 1212 ಮಹಿಳೆಯರು ಸೇರಿದಂತೆ ಒಟ್ಟಾರೆ 2802 ನಾಮಪತ್ರಗಳ ಸಲ್ಲಿಕೆಯಾಗಿವೆ.

ಮೊದಲ ಹಂತದಲ್ಲಿ ಗದಗ ತಾಲೂಕಿನ 26 ಗ್ರಾಮ ಪಂಚಾಯತಗಳ 438 ಸ್ಥಾನಗಳಿಗೆ ಅನುಸೂಚಿತ ಜಾತಿ 251, ಅನುಸೂಚಿತ ಪಂಗಡದ 85, ಹಿಂದುಳಿದ ಅ ವರ್ಗ 263, ಹಿಂದುಳಿದ ಬ ವರ್ಗ 52, ಸಾಮಾನ್ಯ 789,  ಒಟ್ಟು 1440 ನಾಮಪತ್ರಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ

ಲಕ್ಷ್ಮೇಶ್ವರ: ತಾಲೂಕಿನ 13 ಗ್ರಾಮ ಪಂಚಾಯತಗಳ 174 ಸ್ಥಾನಗಳಿಗೆ ಅನುಸೂಚಿತ ಜಾತಿಯ 184, ಅನುಸೂಚಿತ ಪಂಗಡದ 55, ಹಿಂದುಳಿದ ಅ ವರ್ಗ 67, ಹಿಂದುಳಿದ ಬ ವರ್ಗ 12, ಸಾಮಾನ್ಯ 337, ಒಟ್ಟು 655 ನಾಮಪತ್ರಗಳು ಸಲ್ಲಿಕೆಯಾಗಿವೆ.

ಶಿರಹಟ್ಟಿ: ತಾಲೂಕಿನ 14 ಗ್ರಾಮ ಪಂಚಾಯತಗಳ 189 ಸ್ಥಾನಗಳಿಗೆ ಅನುಸೂಚಿತ ಜಾತಿಯ 157, ಅನುಸೂಚಿತ ಪಂಗಡದ 66, ಹಿಂದುಳಿದ ಅ ವರ್ಗ 93, ಹಿಂದುಳಿದ ಬ ವರ್ಗ 24, ಸಾಮಾನ್ಯ 367 ಒಟ್ಟು 707 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣೆ ಶಾಖೆ ತಿಳಿಸಿದೆ.

ಇದನ್ನೂ ಓದಿ: ಉತ್ತರಪ್ರಭಕ್ಕೆ ಗ್ರಾಮ ಪಂಚಾಯತಿಗೆ ಪ್ರತಿನಿಧಿ ಬೇಕಾಗಿದ್ದಾರೆ

Leave a Reply

Your email address will not be published. Required fields are marked *

You May Also Like

17 ಜನ ತಬ್ಲಿಘಿಗಳನ್ನು ಕ್ವಾರಂಟೈನ್ ಮಾಡಿದ ಅಧಿಕಾರಿಗಳು!

ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ.

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ : ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಮೇಘನ್.ಎಚ್.ಕೆ

ಎಚ್.ಕೆ.ಮೇಘನ್: ನೀಟ್ ಪರೀಕ್ಷೆಯಲ್ಲಿ 5ನೇ ರ್ಯಾಂಕ್​ ಬಂದಿರುವುದು ಸಂತಸವನ್ನು ತಂದಿದೆ. ದೆಹಲಿಯ ಏಮ್ಸ್‌ನಲ್ಲಿ ಎಂಬಿಬಿಎಸ್ ಕೋರ್ಸ್‌ಗೆ ಸೇರಬೇಕು ಎಂದುಕೊಂಡಿದ್ದೇನೆ. ವೈದ್ಯನಾಗಬೇಕೆಂಬ ಕನಸು ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಬಂದ ತಕ್ಷಣವೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ಕರೊನಾ ರಜೆ ಸಿಕ್ಕ ಕಾರಣ ಓದಲು ಮತ್ತಷ್ಟು ಅವಕಾಶ ಸಿಕ್ಕಂತಾಯಿತು. ಈ ಸಾಧನೆಗೆ ಎಲ್ಲ ಪ್ರೋತ್ಸಾಹ ನೀಡಿದ ನನ್ನ ಪಾಲಕರಿಗೆ ಹಾಗೂ ಉಪನ್ಯಾಸಕರಿಗೆ ಧನ್ಯವಾದಗಳು ಎಂದು ಹೇಳಿ

ಡ್ರಗ್ಸ್ ರಾಣಿಯರಿಗೆ ಬೇಲ್ ನೀಡದಿದ್ದರೆ ಬಾಂಬ್ ಬೆದರಿಕೆ – ನಾಲ್ವರ ಬಂಧನ!

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ಹಾಗೂ ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.