ಉತ್ತರಪ್ರಭ ದಿನಪತ್ರಿಕೆ, ವೆಬ್ ಪೋರ್ಟಲ್ ಹಾಗೂ ಯೂಟ್ಯೂಬ್ ಚಾನಲ್ ಈಗಾಗಲೇ ಗದಗ ಜಿಲ್ಲೆಯ ಜನರ ಮನೆ-ಮನ ತಲುಪಿದ್ದು, ಜನರಿಂದ ಸಿಗುತ್ತಿರುವ ವ್ಯಾಪಕ ಬೆಂಬಲದಿಂದ ನಮ್ಮ ತಂಡ ಇನ್ನಷ್ಟು ಕ್ರೀಯಾಶೀಲವಾಗಿದೆ. ಹೀಗಾಗಿ ಗ್ರಾಮೀಣ ಭಾಗದ ಸಮಸ್ಯೆಗಳು, ಜನರ ಬವಣೆ ಹಾಗೂ ಸಭೆ-ಸಮಾರಂಭಗಳಿಗೂ ಆದ್ಯತೆ ನೀಡಬೇಕು ಎನ್ನುವ ಉದ್ದೇಶದಿಂದ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿಗೊಬ್ಬ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ನೀವು ಕೂಡ ನಮ್ಮ ತಂಡದಲ್ಲಿ ಒಬ್ಬರಾಗಬೇಕೇ? ಹಾಗಾದರೇ ಕೂಡಲೇ ಕರೆ ಮಾಡಿ. ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಪ್ರತಿನಿಧಿಯಾಗುವ ಮೂಲಕ ನಮ್ಮ  ಪ್ರಯತ್ನದಲ್ಲಿ ಕೈಜೋಡಿಸಿ….

Leave a Reply

Your email address will not be published. Required fields are marked *

You May Also Like

ಎಷ್ಟು ವಿರೋಧಿಸುತ್ತಾರೋ ಅಷ್ಟು ಗಟ್ಟಿಯಾಗುತ್ತೇನೆ

ರಮೇಶ್ ಜಾರಕಿಹೊಳಿ ಅವರನ್ನು ನಾವೇ ಮಂತ್ರಿ ಮಾಡಿದ್ದೇವೆ. ಹೈಕಮಾಂಡ್ ಗೆ ನಾವೇ ಶಿಫಾರಸು ಮಾಡಿದ್ದೇವೆ. ನಾನು ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂಗೆ ಹೋಗಿದ್ದಾರೆ. ಅವರು ಎಷ್ಟು ವಿರೋಧಿಸುತ್ತಾರೆಯೋ ನಾನು ಅಷ್ಟು ಗಟ್ಟಿಯಾಗುತ್ತೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಡಿಕೆಸಿ ಅವರಿಗೇಕೆ ಈ ಸಂಶಯ

ಕುಂಬಳಕಾಯಿ ಕಳ್ಳ ಎಂದಕೂಡಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಡಿಕೆಸಿ ಅವರಿಗೆ ಏಕೆ ಈ ಸಂಶಯ ಎಂದು ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಪ್ರಶ್ನಿಸಿದೆ.

ಕಂದಮ್ಮಗಳಿಗೂ ಕೋವಿಡ್ ಕಾಟ.!: ಗದಗ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ..!

ಗದಗ: ವಿಕೆಂಡ್ ಗದಗ ಜಿಲ್ಲೆಯ ಜನರ ನಿದ್ದೆ ಕದ್ದಂತಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ…

ಆಕ್ಸಿಜನ್ ಬಗ್ಗೆ ಯಾರು ಭಯಪಡಬೇಡಿ: ಸಚಿವ ಪ್ರಹ್ಲಾದ್ ಜೋಷಿ

ಕೊವಿಡ್ ರೋಗಿಗಳಿಗಾಗಿ ವಿಶೇಷ ಹೆಚ್ಚುವರಿ 10 ಆ್ಯಂಬ್ಯುಲೇನ್ಸ್ ಸಿದ್ಧಪಡಿಸಲಾಗಿದೆ. ಜನರು ಜಾಗೃತರಾಗಿರಬೇಕು. ಆದರೆ ಜನರು ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.