ಉತ್ತರಪ್ರಭ ದಿನಪತ್ರಿಕೆ, ವೆಬ್ ಪೋರ್ಟಲ್ ಹಾಗೂ ಯೂಟ್ಯೂಬ್ ಚಾನಲ್ ಈಗಾಗಲೇ ಗದಗ ಜಿಲ್ಲೆಯ ಜನರ ಮನೆ-ಮನ ತಲುಪಿದ್ದು, ಜನರಿಂದ ಸಿಗುತ್ತಿರುವ ವ್ಯಾಪಕ ಬೆಂಬಲದಿಂದ ನಮ್ಮ ತಂಡ ಇನ್ನಷ್ಟು ಕ್ರೀಯಾಶೀಲವಾಗಿದೆ. ಹೀಗಾಗಿ ಗ್ರಾಮೀಣ ಭಾಗದ ಸಮಸ್ಯೆಗಳು, ಜನರ ಬವಣೆ ಹಾಗೂ ಸಭೆ-ಸಮಾರಂಭಗಳಿಗೂ ಆದ್ಯತೆ ನೀಡಬೇಕು ಎನ್ನುವ ಉದ್ದೇಶದಿಂದ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿಗೊಬ್ಬ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ನೀವು ಕೂಡ ನಮ್ಮ ತಂಡದಲ್ಲಿ ಒಬ್ಬರಾಗಬೇಕೇ? ಹಾಗಾದರೇ ಕೂಡಲೇ ಕರೆ ಮಾಡಿ. ನಿಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಪ್ರತಿನಿಧಿಯಾಗುವ ಮೂಲಕ ನಮ್ಮ  ಪ್ರಯತ್ನದಲ್ಲಿ ಕೈಜೋಡಿಸಿ….

Leave a Reply

Your email address will not be published. Required fields are marked *

You May Also Like

ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!

ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…

ಹೆಚ್ಚಿನ ಬಸ್ ಓಡಾಟಕ್ಕೆ ಒತ್ತಾಯಿಸಿ ಮನವಿ

ಹುಬ್ಬಳ್ಳಿ ಹಾಗು ಗದಗ ಮತ್ತು ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ಸು ಓಡಿಸುವಂತೆ ಆಗ್ರಹಿಸಿ ಶನಿವಾರ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಘಟಕ ವ್ಯವಸ್ಥಾಪಕ ಶೇಖರ ನಾಯಕ ಅವರಿಗೆ ಮನವಿ ಸಲ್ಲಿಸಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಅಧಿಕಾರ ಸ್ವೀಕಾರ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.ಪ್ರತಿಜ್ಞಾ ದಿನ…

ಶಾಲೆಗಳಿಗೆ ತಹಶಿಲ್ದಾರ ಸತೀಶ್ ಕೂಡಲಗಿ ಭೇಟಿ- ಕಾನೂನು ಸುವ್ಯವಸ್ಥೆ ಪರಿಶೀಲನೆ ಖುಷಿಯಿಂದ ಶಾಲೆಗೆ ಮರಳಿದ ಮಕ್ಕಳು

ಚಿತ್ರ ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಜಾಬ್- ಕೇಸರಿ ಜಟಾಪಟಿ ವಿವಾದದಿಂದ ಆತಂಕ ಸೃಷ್ಟಿಯಾಗಿ…