ಬೆಂಗಳೂರು: ಈಗಾಗಲೇ ಕಳೆದ ನಾಲ್ಕು ದಿನಗಳಿಂದ ಆರಂಭವಾಗಿದ್ದ ಸಾರಿಗೆ ನೌಕರರ ಮುಷ್ಕರವನ್ನು ಹಿಂಪಡೆದುಕೊಂಡಿರುವ ಬಗ್ಗೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಸಾರಿಗೆ ಮುಖಂಡರ ಜೊತೆ ಮಾತುಕತೆ ನಡೆಸಿ ಮುಷ್ಕರ ಹಿಂಪಡೆಯಲಾಗು ವುದು. ಅಧಿಕೃತವಾಗಿ ಈ ಬಗ್ಗೆ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ವಾಪಸ್ ಪಡೆಯುವ ಬಗ್ಗೆ ಘೋಷಣೆ ಮಾಡಲಾಗುವುದು. ಈಗಾಗಲೇ ಬಸ್ ಸಂಚಾರ ಬಂದ್ ಆಗಿರುವುದರಿಂದ ಜನಸಾಮಾನ್ಯರಿಗೆ ಬಹಳಷ್ಟು ತೊಂದರೆಯಾಗುತ್ತಿರುವ ಹಿನ್ನೆಲೆ ಈ ನಿರ್ಣಯ ಕೈಗೊಳ್ಳಲಾಗುತ್ತಿದೆ ಎಂದರು.

Leave a Reply

Your email address will not be published. Required fields are marked *

You May Also Like

ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್!

ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.

ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ನಿಯಮಕ್ಕೆ ಆಕ್ಷೇಪಣೆ

ಶಿಕ್ಷಕರ ವರ್ಗಾವಣಾ ಕಾಯ್ದೆಯನ್ನು ಸಂಪೂರ್ಣ ಶಿಕ್ಷಕ ಸ್ನೇಹಿ ವರ್ಗಾವಣಾ ಕಾಯ್ದೆಯಾಗಿ ರೂಪಗೊಳ್ಳಬೇಕಾದರೆ ಕೆಲವು ಅಂಶಗಳನ್ನು ಅಳವಡಿಸಿಕೊಂಡು ಅಂತಿಮ ನಿಯಮಗಳನ್ನು ಹಾಗೂ ಮಾರ್ಗಸೂಚಿಗಳನ್ನು ಪ್ರಕಟಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಈ ಕುರಿತು ಇಂದು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದೆ.

ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಸ್ಥಾನ: ನಾಮಪತ್ರ ಸಲ್ಲಿಕೆ ವೇಳೆ ಹೈಡ್ರಾಮಾ..!

ಉತ್ತರಪ್ರಭ ಗದಗ : ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಬಿಜೆಪಿ-ಕಾಂಗ್ರೆಸ್ ನಡುವೆ ಕಾವುಕಟ್ಟಿದ…

ನಟ ಚಿರು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ

ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನರಾಗಿ ಹಿನ್ನಲೆಯಲ್ಲಿ ಕುಟುಂಬಸ್ಥರು ಬೆಂಗಳೂರಿನ ಹೊರವಲಯ ಕನಕಪುರದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್ಗೆ ತೆರಳಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.