ನರೆಗಲ್: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಬುಧವಾರ ನಡೆದ ರೋಣ ಶಿಕ್ಷಣ ಇಲಾಖೆಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಅಬ್ಬಿಗೇರಿ ಶ್ರೀ ಅನ್ನದಾನೇಶ್ವ ಪ್ರೌಢಶಾಲೆಯ ವಿಧ್ಯಾರ್ಥಿನಿಗಳಾದ,ಕುಮಾರಿ ರಕ್ಷಿತಾ ಪಾಟೀಲ,ಹಾಗೂ ನಿವೇದಿತಾ ಕಿಟಗೇರಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ,
ಪ್ರೌಢ ಶಾಲೆಯ ಪ್ರಧಾನ ಗುರುಗಳು ಹಾಗೂ ಶಿಕ್ಷಕರು ಅಭಿನಂದನೆ ಸಲ್ಲಿಸಿದರು.

Leave a Reply

Your email address will not be published. Required fields are marked *

You May Also Like

ಬ್ಲೇಡ್‌ನಿಂದ ಇರಿದುಕೊಂಡು ಅತ್ಮಹತ್ಯೆಗೆ ಯತ್ನ

ಓರ್ವ ವ್ಯಕ್ತಿ ದೇಹಕ್ಕೆ ಎಲ್ಲೆಂದರಲ್ಲಿ ಬ್ಲೇಡ್‌ನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯದ ಕೂಗು ಎತ್ತಿದ್ದು ನಿಜ- ಸಚಿವ ಉಮೇಶ್ ಕತ್ತಿ

ಆಲಮಟ್ಟಿ: ಉತ್ತರ ಕರ್ನಾಟಕದ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊ0ಡಾಗ ತಾವು ಸಹಜವಾಗಿಯೇ ಪ್ರತ್ಯೇಕ ರಾಜ್ಯದ ಕೂಗೆತ್ತಿರುವುದು…

ಕಾರ್ಮಿಕರ ಬದುಕಲ್ಲಿ ನಗೆ ಮೂಡಲಿ – ಕುಮಾರಸ್ವಾಮಿ!

ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.

ಆರೋಗ್ಯಕರ ಜೀವನಕ್ಕೆ ಯೋಗ ಅಗತ್ಯ:ಡಾ:ರಾಕೇಶ್

ಉತ್ತರಪ್ರಭ ಸುದ್ದಿ ನರೆಗಲ್ಲ:ಆರೋಗ್ಯಕರ ಜೀವನಕ್ಕೆ ಯೋಗ ಅಗತ್ಯ ಹಾಗೂ ದೈಹಿಕವಾಗಿ ಮಾನಸಿಕವಾಗಿ ಮನುಷ್ಯ ಯೋಗವನ್ನು ಪ್ರತಿದಿನ…