ಧಾರವಾಡ: ನಗರದ ಜನತಾ ಶಿಕ್ಷಣ ಸಮಿತಿಯ ಬನಶಂಕರಿ ಆರ್ಟ್ಸ್, ಕಾಮರ್ಸ್ ಮತ್ತು ಎಸ್.ಕೆ.ಗುಬ್ಬಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಒಂದು ದಿನದ  ಆಧುನಿಕ ಭಾರತದಲ್ಲಿ ಲಿಂಗ ತಾರತಮ್ಯ ಕುರಿತು ರಾಷ್ಟ್ರ ಮಟ್ಟದ ವೆಬಿನಾರ ಆಯೋಜಿಸಲಾಗಿದೆ.

ಜ.9 ರಂದು ಬೆಳಿಗ್ಗೆ 10 ಗಂಟೆಗೆ ವೆಬಿನಾರ್ ಆರಂಭವಾಗಲಿದೆ. ಧಾರವಾಡ ಕವಿವಿ ಸಮಾಜ ಶಾಸ್ತ್ರ ವಿಭಾಗದ ಪ್ರಾದ್ಯಾಪಕಿ ಮತ್ತು ಮಹಿಳಾ ಅದ್ಯಯನ ಸಂಶೋಧನ ಕೇಂದ್ರದ ನಿರ್ದೇಶಕಿ ಡಾ.ಶಕುಂತಲಾ ಸಿದ್ರಾಮಶೆಟ್ಟರ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಉಚಿತ ನೋಂದಣಿಗೆ ಅವಕಾಶವಿದ್ದು, ಗೂಗಲ್ ಮೀಟ್ https://cutt.ly/hjaL1CK ಲಿಂಕನ್ನು ಒತ್ತಿ ವೆಬಿನಾರ್ ನಲ್ಲಿ ಭಾಗಿಯಾಗಲು ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅಭಿವೃದ್ಧಿ ಅಧಿಕಾರಿ ಡಾ.ಸುರಜ್ ಜೈನ್, ಹಣಕಾಸು ಅಧಿಕಾರಿ ಡಾ.ಅಜಿತ್ ಪ್ರಸಾದ್, ಕಾರ್ಯದರ್ಶಿ ಡಾ.ಎನ್.ವಜ್ರಕುಮಾರ್, ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೆಂಕಟೇಶ್ ಮುತಾಲಿಕ್, ಪ್ರಾಚಾರ್ಯ ಡಾ.ಜಿ.ಕೃಷ್ಣಮೂರ್ತಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಸಂಯೋಜಕ ಡಾ.ಶೌಕತ್ ಅಲಿ ಮೇಗಲಮನಿ ವೆಬಿನಾರ್ ನಲ್ಲಿ ಭಾಗವಹಿಸುವವರನ್ನು ಸ್ವಾಗತಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ತನುಜಾ ರೋಖಡೆ ಮೊ. 8792740060 ಹಾಗೂ ಪ್ರಶಾಂತ ಯಡ್ರಾಮಿಮಠ 89513 33220 ಅವರನ್ನು ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಎಸಿಬಿ ದಾಳಿ ಬಿಜೆಪಿ ಯುವ ಮುಖಂಡ ಬಂಧನ

ಗದಗ: ರಾಯಲ್ ವಿಲ್ಲಾ ಹೋಟೆಲ್ ನಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ನರ್ಸಿಂಗ್ ಹುದ್ದೆ ಕೊಡೆಸುತ್ತೇನೆಂದು ಮಹಿಳೆಯೊಬ್ಬರಿಂದ ಹಣ…

ಮಹಾಮಾರಿಗೆ ಬಾಗಲಕೋಟೆಯಲ್ಲಿ ಬಲಿ

ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.…

ಸಿಂಧನೂರು: ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕೊರೋನ್ ಜಾಗೃತಿ

ಜಿಲ್ಲಾ ಪಂಚಾಯತ ಸದಸ್ಯ ಕಾಂಗ್ರೆಸ್ ಪಕ್ಷದ ಮುಖಂಡ ಬಾಬುಗೌಡ ಬಾದರ್ಲಿ ನೇತೃತ್ವದಲ್ಲಿ ಕೊರೋನ್ ವೈರಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾಸ್ಕ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಾಸ್ಕ-ಸಾಮಾಜಿಕ ಅಂತರಕಡ್ಡಾಯ : ಪಾಲಿಸದಿದ್ದರೆ ದಂಡ

ಇಂದಿನಿಂದ ಮುಂದಿನ 15 ದಿನಗಳ ವರೆಗೆ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ, ರ್ಯಾಲಿಗೆ ಅವಕಾಶವಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಿಯಮ ಪಾಲಿಸದಿದ್ದರೇ ದಂಡ ವಿಧಿಸಲಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.