ಗಜೇಂದ್ರಗಡ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಗಜೇಂದ್ರಗಡದಲ್ಲಿ ತುಂತುರು ಮಳೆ ಸುರಿಯಿತು.

ಗಜೇಂದ್ರಗಡದಲ್ಲಿ ಬೆಳಿಗ್ಗೆಯಿಂದಲೇ ದಟ್ಟನೆಯ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಇದಲ್ಲದೇ, ತಂಪನೆಯ ಗಾಳಿ ಬೀಸುತ್ತಿದ್ದು, ಬೆಳಿಗ್ಗೆಯಿಂದಲೇ ಸೂರ್ಯದೇವನ ದರ್ಶನವಾಗಿಲ್ಲ. ಮದ್ಯಾಹ್ನದ ಹೊತ್ತಿಗೆ ತುಂತುರು ಮಳೆ ಸುರಿಯಿತು. ಇದರಿಂದ ಮತ್ತಷ್ಟು ತಂಪಿತ ವಾತಾವರಣ ನಿರ್ಮಾಣವಾಗುವ ಮೂಲಕ ಜನರು ಪರದಾಡುವಂತಾಗಿಯಿತು.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಇನ್ನೂ ಎರಡು ದಿನಗಳ ಕಾಲ ಇದೇ ವಾತಾವರಣ ಇರಲಿದೆ ಎಂದು ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ರಾಜ್ಯದ ಉದ್ದಗಲಕ್ಕೂ ಶುರುವಾದ ಬಂದ್ ಬಿಸಿ!

ಬೆಂಗಳೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋಧಿ ನೀತಿ ತಾಳುತ್ತಿವೆ ಎಂದು ಆರೋಪಿಸಿ…

ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್, ಮೃತ ಪಟ್ಟವರ ಸಂಖ್ಯೆ 10 : ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 337 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 8281…

ಗೋಹತ್ಯೆ ನಿಷೇಧದಿಂದ ರೈತರಿಗೆ ಲಾಭ ; ಸಚಿವ ಚವ್ಹಾಣ್

ದೀಪಾವಳಿಗೆ ಗೋಮಾತೆ ಪೂಜಿಸುತ್ತೀರಿ, ಸಂಕ್ರಾಂತಿಗೆ ಪೂಜೆ ಮಾಡ್ತೀರಿ ಮತ್ತೆ ಗೋಮಾತೆಯನ್ನು ಕಟ್ ಯಾಕ್ ಮಾಡ್ತೀರಿ, ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಪ್ರಶ್ನಿಸಿದರು.

Казино Leonbets играть онлайн бесплатно, официальный сайт, скачать клиент

Как скачать приложение Leonbets на Айфон iOS бесплатно Есть леон ру скачать…