ಹುಬ್ಬಳ್ಳಿ: ರೈಲ್ವೆ ಹಳಿಗೆ ತೆಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸವಣೂರು ತಾಲೂಕಿನ ಯಲವಿಗಿಯಲ್ಲಿ ನಡೆದಿದೆ. ಚಲಿಸುವ ರೈಲಿಗೆ ತೆಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು,

ಯಲವಿಗಿ ರೈಲ್ವೆ ನಿಲ್ದಾಣದ ಮುಂದಿನ ಟ್ರ್ಯಾಕ್ ಗೆ ತೆಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಡಿವೆಪ್ಪ (21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎನ್ನಲಾಗಿದೆ. ಕೂಲಿ ಕೆಲಸ ಮಾಡಿ ಜೀವನ ನೆಡೆಸುತ್ತಿದ್ದ ಅಡಿವೆಪ್ಪ ಗದಗ ಜಿಲ್ಲೆ ರೆಡ್ಡೇರ್ ನಾಗನೂರು ಗ್ರಾಮದ ಯುವಕ ಎಂದು ತಿಳಿದು ಬಂದಿದೆ‌. ಹುಬ್ಬಳ್ಳಿ ರೈಲ್ವೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಪ್ಯಾಕೇಜ್ ಹಾಗೂ ಅಲ್ಪಾವಧಿ ಟೆಂಡರ್ ಕ್ಕೆ ಭಾರೀ ವಿರೋಧ: ಟೆಂಡರ್ ನಿಯಮ ಗಾಳಿಗೆ ತೂರಿದ ಆರೋಪ- ಕೃಷ್ಣಾ ತೀರ ಗುತ್ತಿಗೆದಾರರ ಪ್ರತಿಭಟನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಹಲವಾರು ಕಾಮಗಾರಿಗಳನ್ನು ಏಕತ್ರಗೊಳಿಸಿ ಪ್ಯಾಕೇಜ್ ಟೆಂಡರ್…

ಕೊರೊನಾ ಬಿಕ್ಕಟ್ಟು – ಹೊಸ ಮಾರ್ಗಸೂಚಿಯ ಮೊರೆ ಹೋದ ಸರ್ಕಾರ!

ಬೆಂಗಳೂರು: ಸದ್ಯ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಹೀಗಾಗಿ ಬೇರೆ ಬೇರೆ ರಾಜ್ಯಗಳಿಂದಲೂ ಜನರು ರಾಜ್ಯಕ್ಕೆ…

ಶಿಕ್ಷಕರ ಅಗತ್ಯ ಸೇವೆ ಈಗ ಆನಲೈನ್ ವ್ಯಾಪ್ತಿಯಲ್ಲಿ: ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ಲೇಪಿಸಿದ ಶಿಕ್ಷಣ ಸಚಿವರು,ಅಧಿಕಾರಿಗಳು

ಉತ್ತರಪ್ರಭ ಸುದ್ದಿಆಲಮಟ್ಟಿ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಶಿಕ್ಷಕರ ಅಗತ್ಯ 17 ಸೇವೆಗಳನ್ನು ಆನ್…

ಆಲಮಟ್ಟಿ : ಕೋಟಿ ಕಂಠ ಗೀತ ಗಾಯನ ಸಂಭ್ರಮ

ಆಲಮಟ್ಟಿ:  ಇಲ್ಲಿನ ಶಾಲಾ,ಕಾಲೇಜುಗಳಲ್ಲಿ ಶುಕ್ರವಾರ ಕನ್ನಡ ಸಿರಿತನದ ಗೀತೆಗಳು ಮೊಳಗಿದವು. ಕನ್ನಡಮ್ಮನ ಜ್ಞಾನ ದೀಪದ ಗೀತಗಾನ…