ಹುಬ್ಬಳ್ಳಿ: ರೈಲ್ವೆ ಹಳಿಗೆ ತೆಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸವಣೂರು ತಾಲೂಕಿನ ಯಲವಿಗಿಯಲ್ಲಿ ನಡೆದಿದೆ. ಚಲಿಸುವ ರೈಲಿಗೆ ತೆಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು,

ಯಲವಿಗಿ ರೈಲ್ವೆ ನಿಲ್ದಾಣದ ಮುಂದಿನ ಟ್ರ್ಯಾಕ್ ಗೆ ತೆಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಡಿವೆಪ್ಪ (21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎನ್ನಲಾಗಿದೆ. ಕೂಲಿ ಕೆಲಸ ಮಾಡಿ ಜೀವನ ನೆಡೆಸುತ್ತಿದ್ದ ಅಡಿವೆಪ್ಪ ಗದಗ ಜಿಲ್ಲೆ ರೆಡ್ಡೇರ್ ನಾಗನೂರು ಗ್ರಾಮದ ಯುವಕ ಎಂದು ತಿಳಿದು ಬಂದಿದೆ‌. ಹುಬ್ಬಳ್ಳಿ ರೈಲ್ವೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಶಿಘ್ರವೇ ನೇಕಾರರಿಗೆ ಸಹಾಯಧನ ನೀಡಿ

ನೇಕಾರರಿಗೆ ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವ ಬಂಧು ವಿದ್ಯುತ್ ಮಗ್ಗಗಳ ನೇಕಾರರ ಸಂಘದ ಕಾರ್ಯಕರ್ತು ಪ್ರತಿಭಟನೆ ನಡೆಸಿದರು. ಉಪ ನಿರ್ದೇಶಕರ ಕಚೇರಿ ಎದುರು ಸರ್ಕಾರದ ವಿರುದ್ಧ ಪ್ರತಿಭಟಿಸಿ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.

ಸುಕ್ಕಾ ಹೊಡದ್ ಒಂಚೂರು ಉಪ್ಪಿನಕಾಯಿ ಒಳಗೋದ ಕೂಡ್ಲೆ ಏನಾತಂತೀರಿ…!

ಹೊಗ್ಗೋ ನಿನ್ನ ತಲಿ ದಿಮ್ ಹಿಡದಂಗಾಗಿ ಹ್ಯಂಗ್ಯಂಗರ ಮಾತಾಡಾಕತ್ತಿನಿ ಅನಸಾಕತ್ತೈತಿ ನಂಗ. ಅಯ್ಯೋ ನಂಗು ಹಂಗಾ ಅನಾಸಾಕತ್ತೈತಿ. ತಲಿ ದಿಮ್ಮಿನ ವಿಷಯ ಹೋಗ್ಲಿ ಹ್ಯಾಂಗಿತ್ತು ಮೊದಲ ದಿನದ ಅನುಭವ….!

ಗದಗ ಜಿಲ್ಲೆಯಲ್ಲಿ ಕೊರೊನಾ ಸುಪರ್-ಸ್ಪ್ರೆಡರ್ ಯಾರು? : ಸುಪರ್-ಸ್ಪ್ರೇಡರ್ ಎಂದರೆ ಏನು?

ಗದಗ: ದಕ್ಷಿಣ ಕೋರಿಯಾದಲ್ಲಿ ಒಂದು ಹಂತದಲ್ಲಿ ದಿಢೀರನೆ ಸೋಂಕಿತರ ಸಂಖ್ಯೆ ಹೆಚ್ಚಿ ದೇಶವೇ ಆತಂಕಕ್ಕೆ ಈಡಾಗಲು…

ಮಕ್ಕಳಿಗೆ ಸೇವಾ ಮನೋಭಾವ ನೀಡಿ ; ಲಮಾಣಿ

ಸ್ಕೌಟ್ಸ್ ಮತ್ತು ಗೈಡ್ಸ್ಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷ ಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಕೆ.ಆರ್.ಲಮಾಣಿ ಹೇಳಿದರು.