ಹುಬ್ಬಳ್ಳಿ: ರೈಲ್ವೆ ಹಳಿಗೆ ತೆಲೆಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಸವಣೂರು ತಾಲೂಕಿನ ಯಲವಿಗಿಯಲ್ಲಿ ನಡೆದಿದೆ. ಚಲಿಸುವ ರೈಲಿಗೆ ತೆಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು,

ಯಲವಿಗಿ ರೈಲ್ವೆ ನಿಲ್ದಾಣದ ಮುಂದಿನ ಟ್ರ್ಯಾಕ್ ಗೆ ತೆಲೆ ಕೊಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಡಿವೆಪ್ಪ (21) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎನ್ನಲಾಗಿದೆ. ಕೂಲಿ ಕೆಲಸ ಮಾಡಿ ಜೀವನ ನೆಡೆಸುತ್ತಿದ್ದ ಅಡಿವೆಪ್ಪ ಗದಗ ಜಿಲ್ಲೆ ರೆಡ್ಡೇರ್ ನಾಗನೂರು ಗ್ರಾಮದ ಯುವಕ ಎಂದು ತಿಳಿದು ಬಂದಿದೆ‌. ಹುಬ್ಬಳ್ಳಿ ರೈಲ್ವೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹುಬ್ಬಳ್ಳಿಯ ರೈಲ್ವೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಬಿಡುಗಡೆಗೂ ಮುನ್ನವೇ ಸದ್ದು ಮಾಡ್ತಿದೆ ಕೆಜಿಎಫ್-2 ಚಿತ್ರ

ಬೆಂಗಳೂರು: ಕೆಜಿಎಫ್ ಅಂದ್ರೆ ಸಾಕು ಪಡ್ಡೆ ಹುಡುಗರ ಕೇಕೆ ಶುರುವಾಗುತ್ತೆ. ಈ ಕೊರೊನಾ ಸಂಕಷ್ಟದಲ್ಲಿ ರಾಕಿ ಬಾಯ್ ಫ್ಯಾನ್ಸ್ ಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಅಂದ್ಹಾಗೆ ಈ ಖುಷಿಗೆ ಕಾರಣ 18 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದ ಕೆಜಿಎಫ್-2 ಟೀಸರ್.

ನಟ ಜಗ್ಗೇಶ್ ವಿರುದ್ಧ ದೂರು ದಾಖಲಿಸಿದ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್

ಬೆಂಗಳೂರು: ಜಗ್ಗೇಶ್ ವಿರುದ್ಧ ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥ ಸಂದೀಪ್ ಅಣಬೇರು ಸೈಬರ್ ಕ್ರೈಂ ಕೇಂದ್ರದಲ್ಲಿ…

ಸಿದ್ದರಾಮಯ್ಯ ಸ್ವಾರ್ಥ ರಾಜಕಾರಣವೇ ಪಕ್ಷ ಬಿಡಲು ಕಾರಣ: ಸಚಿವ ಬಿ.ಸಿ ಪಾಟೀಲ್…!

ಕೊಪ್ಪಳ: ಕಾಂಗ್ರೆಸ್ ನವರು ಶಾಸಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳದೆ ಅವರಿಗೆ ಮೋಸ ಮಾಡಿದರು. ಇದಲ್ಲದೆ ಮುಖ್ಯಮಂತ್ರಿಯಾಗಿ…

ರಾಜ್ಯದಲ್ಲಿಂದು 141 ಕೊರೊನಾ ಪ್ರಕರಣ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು…