ಗದಗ: ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಆದರೆ ಸಚಿವ ಸ್ಥಾನ ನೀಡಿದರೆ ಬೇಡ ಅನ್ನಲ್ಲ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.
ಈ ಕುರಿತು ಗದಗನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿ,

ಸಚಿವ ಸಂಪುಟ ವಿಸ್ತರಣೆಯಾಗುತ್ತೇ ಅಂತಾ ಯಾರು ಹೇಳಿದ್ದಾರೆ. ನಾನಂತು ನೋಡಿಲ್ಲಾ. ಹಾಗೂ ಕೇಳಿಲ್ಲಾ. ಈ ಬಗ್ಗೆ ನೋಡಿ ಹೇಳುತ್ತೇನೆ ಎಂದರು.

ಸಚಿವ ಸ್ಥಾನ ಸಿಗುತ್ತೆ ಅಂದ್ರೆ ಯಾರು ಬೇಡ ಅಂತಾರೆ. ನನಗೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಯಾವುದೇ ಅಸಮಾಧಾನವಿಲ್ಲ. ನಿಮಗೆ ಅಸಮಾಧನವಿರಬಹುದು ಎಂದು ಮಾದ್ಯಮದವರನ್ನೆ ಪ್ರಶ್ನಿಸಿದರು.

Leave a Reply

Your email address will not be published. Required fields are marked *

You May Also Like

ಸಕ್ಕರೆ ನಾಡಿನಲ್ಲಿ ಸಿಹಿಯಾದ ಮಾತಿಗೆ ಮರುಳಾಗಿ 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡ ನಾರಿಯರು!!

ಬೆಂಗಳೂರು : ಸಕ್ಕರೆ ನಾಡಿನಲ್ಲಿ ಸಿಹಿಯಾದ ಆಮಿಷಕ್ಕೆ ಮಹಿಳೆಯರು ಬಲಿಯಾಗಿ, ಬರೋಬ್ಬರಿ ರೂ. 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡಿರುವ ಘಟನೆ ನಡೆದಿದೆ.

ಡಿಕೆಸಿ ಅವರಿಗೇಕೆ ಈ ಸಂಶಯ

ಕುಂಬಳಕಾಯಿ ಕಳ್ಳ ಎಂದಕೂಡಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಡಿಕೆಸಿ ಅವರಿಗೆ ಏಕೆ ಈ ಸಂಶಯ ಎಂದು ಬಿಜೆಪಿ ಪಕ್ಷ ತನ್ನ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಪ್ರಶ್ನಿಸಿದೆ.

ವಿಜಯನಗರ ಸಾಮ್ರಾಜ್ಯದ ಗತ ವೈಭವ ಬಿಂಬಿಸುವ ಹಂಪಿ ಉತ್ಸವ ಈ ಬಾರಿ ಹೇಗಿರಲಿದೆ?

ಬಳ್ಳಾರಿ : ವಿಶ್ವವಿಖ್ಯಾತ ಹಂಪಿ ಉತ್ಸವವನ್ನು ಈ ವರ್ಷ ಒಂದೇ ದಿನ ಆಚರಿಸಲು ನಿರ್ಧರಿಸಲಾಗಿದೆ.

ಕಣ್ಮನ ಸೆಳೆದ ಗೊಂಬೆಗಳ ಕುಣಿತ- ಗಣೇಶ ವಿಸರ್ಜನೆ ರಂಗು…!

ವರದಿ: ಗುಲಾಬಚಂದ ಜಾಧವ ಉತ್ತರಪ್ರಭ ಸುದ್ದಿಆಲಮಟ್ಟಿ: ಬ್ರಹತ್ತಾಕಾರದ ರಂಗು ರಂಗಿನ ಗೊಂಬೆಗಳ ನಲಿದಾಟ. ಹಲಿಗೆ ವಾದ್ಯ…