Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ಅವಧಿಯಲ್ಲಿ ಶಾಲೆ ಶೃಂಗಾರ ಮಾಡಿದ ಅಕ್ಷರದಾತರು

ಲಾಕ್ ಡೌನ್ ಪರಿಣಾಮ ಶಾಲೆಗಳ ಬಾಗಿಲು ಮುಚ್ಚಿದ ವಿಚಾರ ಎಲ್ಲರಿಗೂ ಗೊತ್ತಿದೆ. ಆದ್ರೆ ಶಾಲೆ ಬಾಗಿಲು ಮುಚ್ಚಿದ ಅವಧಿಯನ್ನೇ ಸದ್ಬಳಕೆ ಮಾಡಿಕೊಂಡು ಶಿಕ್ಷಕರು ಶಾಲೆಯನ್ನ ಮದುವಣಗಿತ್ತಿಯಂತೆ ಶೃಂಗಾರ ಮಾಡಿದ್ದಾರೆ. ಶಾಲೆ ಗೋಡೆಗಳಲ್ಲಿ ಶೈಕ್ಷಣಿಕ ಬೀಜ ಬಿತ್ತಿ ಫಲಕ್ಕಾಗಿ ಕಾಯುತ್ತಿದ್ದಾರೆ ಅಕ್ಷರದಾತರು.

ಪ್ರಾಣಿಗಳ ಹಸಿವಿಗೆ ಮಿಡಿದ ಪೊಲೀಸರು

ಲಾಕ್ ಡೌನ್ ನಿಂದಾಗಿ ಮೂಕ ಪ್ರಾಣಿಗಳ ಮೂಕ ವೇದನೆ ಯಾರಿಗೆ ಅರ್ಥವಾಗಬೇಕು ಹೇಳಿ? ಆದರೆ ಪೊಲೀಸರು ಪ್ರಾಣಿಗಳ ಹಸಿವಿಗೆ ಮಿಡಿದಿದ್ದಾರೆ. ಈ ಮೂಲಕ ಖಾಕಿಯೊಳಗಿನ ಅಂತಃ ಕರಣದ ಮನಸ್ಸು ಜನರ ಮೆಚ್ಚುಗೆಗೆ ಕಾರಣವಾಗಿದೆ.

ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ದೊಡ್ಡಾಟ ಕಲಾವಿದರ ವಿನೂತನ ಪ್ರತಿಭಟನೆ

ಲಾಕ್ ಡೌನ್ ಹಿನ್ನೆಲೆ ಕಲಾವಿದರು ತೀರಾ ಸಂಕಷ್ಟಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರ ಕಲಾವಿದರ ಬೇಡಿಕೆ ಇಡೇರಿಸಲು ಆಗ್ರಹಿಸಿ ಗದಗನಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದರು.

ಹುಬ್ಬಳ್ಳಿ :ಕೈಯಲ್ಲಿ ಜೀವ ಹಿಡಿದುಕೊಂಡು ಹೋಗಬೇಕು ಜಯನಗರದಲ್ಲಿ

ಅದು ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗ, ಅಲ್ಲಿ ನೀವು ಏನಾದರೂ ಸಂಚಾರ ಮಾಡಬೇಕು ಎಂದರೆ ಸ್ವಲ್ಪ ಎಚ್ಚರಿಕೆ ಇರಬೇಕು. ಸ್ವಲ್ಪ ಅಪ್ಪ ತಪ್ಪಿದರೆ ಸೊಂಟ,‌ಅಥವಾ ಕೈಕಾಲು ಮುರಿಯುವುದು ಗ್ಯಾರಂಟಿ. ಇದು ನಗರದ ಕಿಮ್ಸ್ ಆಸ್ಪತ್ರೆಯ ಎದುರಿಗಿನ ಜಯನಗರ ರಸ್ತೆ. ಮಳೆಯಾದರೂ ಅಂತೂ ಮಳೆಯ ನೀರು ಮನೆ ತುಂಬೆಲ್ಲಾ ನುಗ್ಗುತ್ತವೆ.