ಲಕ್ಷ್ಮೇಶ್ವರ: ಬೀದಿಬದಿ ವ್ಯಾಪಾರಸ್ಥರು ಕೊರೋನಾ ಪರಿಣಾಮದಿಂದಾಗಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದು ಅವರ ಅನುಕೂಲಕ್ಕಾಗಿ ವಿಶೇಷ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಮಹೇಶ್ ಹೊಗೆಸೊಪ್ಪಿನ್ ಹೇಳಿದರು.

ಅವರು, ಪಟ್ಟಣದಲ್ಲಿ ಬುಧವಾರ ಬೀದಿಬದಿ ವ್ಯಾಪಾರಸ್ಥರ ದಿನಾಚಣೆ ಸಮಾರಂಭದಲ್ಲಿ ಮಾತನಾಡಿದರು.

ಪ್ರತಿಯೊಬ್ಬ ಬೀದಿಬದಿ ವ್ಯಾಪಾಸ್ಥರಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಬಡ್ಡಿ ರಹಿತ ಸಾಲ ನೀಡುವ ಯೋಜನೆ ಹಾಗು ಅವರ ಬವಿಷ್ಯಕ್ಕಾಗಿ ವಿಶೇಷ ಯೋಜನೆಗಳನ್ನು ರೂಪಿಸಬೇಕು. ಈ ಮೂಲಕ ಅವರಿಗೂ ಸಹ ಸಮಾಜದಲ್ಲಿ ಉತ್ತಮ ರೀತಿಯ ಬದುಕು ನಡೆಸಲು ಯೋಜನೆಗಳನ್ನು ಜಾರಿಗೆ ತರಬೇಕು. ಬಿದಿಬದಿ ವ್ಯಾಪಾರಸ್ಥರು ಅಲ್ಪಸ್ವಲ್ಪ ಬಂಡವಾಳ ತೊಡಗಿಸಿ ಜೀವನ ನಿರ್ವಹಣೆ ಮಾಡುತ್ತಿದ್ದು ಪ್ರತಿದಿನವೂ ಅವರಿಗೆ ಬೇಕಾಗುವ ಬಂಡವಾಳವನ್ನು ನೀಡಬೇಕು ಎಂದು ಆಗ್ರಹಿಸಿದರು.

ದಾದಾಪೀರ ಬೆಂಡಿಗೇರಿ, ಸುಲೇಮಾನ ಕಟಗಿ, ಮುನಿರಸಾಬ ಸಿದ್ದಾಪೂರ, ಮಂಜು ಬಸಾಪೂರ, ಹನಮಂತಪ್ಪ ರಾಮಗೇರಿ, ಮಹೇಶ ಬಮ್ಮನಹಳ್ಳಿ, ಇಸ್ಮಾಲ್ ಆಡೂರ್, ಮಾಬೂಸಾಬ ಅಣ್ಣಿಗೇರಿ ಇದ್ದರು.

Leave a Reply

Your email address will not be published. Required fields are marked *

You May Also Like

ಕರೋನಾ ಬಂದಿದೆ ಎಂದು ಹೇಳಲು ನಾಚಿಕೆ ಪಡಬೇಕಾಗಿಲ್ಲ: ಜಾಗೃತಿ ಬೇಕಷ್ಟೆ: ಬಿ.ಸಿ.ಪಾಟೀಲ್

ಕೊರೋನಾ ಸಾಂಕ್ರಾಮಿಕ ಸೋಂಕಾಗಿದ್ದು,ಕೊರೊನಾ ಸೋಂಕು ಬಂದಿದೆ ಎಂದು ಹೇಳಲು ಯಾರೂ ಮುಜುಗರಪಡುವುದಾಗಲೀ ನಾಚಿಕೆ ಪಡುವುದಾಗಲೀ ಮಾಡಬಾರದು ಎಂದಯ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

ಕೋಟುಮಚಗಿ ಬಳಿ ಕಾರು ಪಲ್ಟಿ!: ಓರ್ವ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗದಗ ಸಮೀಪದ ಕೋಟುಮಚಗಿ ಬಳಿ ನಡೆದಿದೆ. ಬೆಳಗಿನ ಜಾವ ಅಪಘಾತ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಕಾರಿನಲ್ಲಿ ಇನ್ನು ಕೆಲವರು ಇದ್ದಿರಬಹುದೆಂದು ಸಾರ್ವಜನಿಕರಿಂದ ಸಂಶಯ ವ್ಯಕ್ತವಾಗಿದೆ.

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು