ರೋಣ: ಪುರಸಭೆ ಅಧ್ಯಕ್ಷೆ ವಿದ್ಯಾಶ್ರೀ ದೊಡ್ಡಮನಿ ಹಾಗೂ ಉಪಾಧ್ಯಕ್ಷ ಮಿಥುನ್ ಜಿ ಪಾಟೀಲ ಒಂದು ಮತ್ತು ಇಪತ್ಮೂರನೇ ವಾರ್ಡಿಗೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದರು.

ಸಮಸ್ಯೆಗಳ ಕುರಿತು ಸ್ಥಳೀಯರೊಂದಿಗೆ ಚರ್ಚಿಸಿ ವಾರ್ಡ ಸದಸ್ಯ ಮಲ್ಲಯ್ಯ ಮಹಾಪುರಷಮಠ ಅವರೊಂದಿಗೆ ಚೆರ್ಚಿಸಿದರು. ಈ ವೇಳೆ ಸ್ಥಳೀಯರ ಅಹವಾಲುಗಳಿಗೆ ಸಂಬಂಧಿಸಿದಂತೆ ಶೀಘ್ರ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಉಪಾಧ್ಯಕ್ಷ ಮಿಥುನ್ ಜಿ ಪಾಟೀಲ, ಪಟ್ಟಣದ ಅಭಿವೃದ್ಧಿಗೆ ಸದಾ ಶ್ರಮಿಸುತ್ತೇವೆ. ಸ್ಥಳೀಯವಾಗಿ ಇರುವ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ಹೇಳಿದರು.

ಈ ವೇಳೆ ಸ್ಥಳೀಯರ ಸಮಸ್ಯೆ ಪರಿಹರಿಸುವಂತೆ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಭಾವಸಾಬ ಬೆಟಗೇರಿ, ಹನಮಂತ, ಸಂಜಯ ದೊಡ್ಡಮನಿ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You May Also Like

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒಪ್ಪಿಗೆಯ ಮೇರೆಗೆ ವಿಧಾನ ಪರಿತ್ತಿಗೆ ಕಾಂಗ್ರೆಸ್ ಪಕ್ಷ…

ಮುಳಗುಂದ : ಮರುಜೀವ ಪಡೆದ ಪಟ್ಟಣಶೆಟ್ಟಿ ಕೆರೆ

ಪಟ್ಟಣದ ಕಲ್ಲೂರ ರಸ್ತೆಗೆ ಹೊಂದಿಕೊಂಡ ಪಟ್ಟಣಶೆಟ್ಟಿ ಕೆರೆ ಈಗ ಅಭಿವೃದ್ದಿಗೊಂಡಿದ್ದು ಕಡಿಮೆ ವೆಚ್ಚದಲ್ಲಿ ಬೃಹತ್ ಕೆರೆ ನಿರ್ಮಿಸಿದ ಧರ್ಮಸ್ಥಳ ಅಭಿವೃದ್ದಿ ಸಮಿತಿ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೊರೊನಾ ಕಾಟದ‌ಲ್ಲಿ ಸದ್ದಿಲ್ಲದೇ ಏರಿಕೆಯಾಗುತ್ತಿದೆ ವಿದ್ಯುತ್ ಬಿಲ್..?

ಈಗಾಗಲೇ ಕೊರೊನಾ ಸಂಕಷ್ಟದಲ್ಲಿರುವ ಜನರಿಗೆ ವಿದ್ಯುತ್ ಇಲಾಖೆ ಮತ್ತೊಂದು ಶಾಕ್ ನೀಡಲು ಮುಂದಾಗಿದೆ.

ಶಾಂತಿಯಿಂದ ಹೋಳಿ ಆಚರಿಸಿ

ಯಾರಿಗೂ ತೊಂದರೆಯಾಗದಂತೆ ಹೋಳಿ ಹಬ್ಬವನ್ನು ಆಚರಿಸಬೇಕು. ಹಬ್ಬದ ನೆಪದಲ್ಲಿ, ಸಾವರ್ಜನಿಕ ಸ್ಥಳಗಳಲ್ಲಿ ಅಶ್ಲೀಲ ಬರಹಗಳನ್ನು ಬರೆಯುವುದು, ಶಾಲಾ ಕಾಲೇಜುಗಳ ಗೋಡೆಗಳಿಗೆ ಬಣ್ಣ ಎರೆಚುವುದು ಕಂಡುಬಂದಲ್ಲಿ ಅಥವಾ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದರೆ ಅಂತಹವರ ವಿರುದ್ಧ ಕಠೀಣ ಕ್ರಮ ಕೈಗೊಳ್ಳಲಾಗುವುದು.