ಮುಳಗುಂದ: ತಾಲೂಕಿನ ಹರ್ತಿ ಗ್ರಾಮ ಪಂಚಾಯತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಹೊಸದಾಗಿ ಅಳವಡಿಸಿದ ಡಿಜಿಟಲ್ ಗ್ರಂಥಾಲಯವನ್ನ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ಮಂಜುಳಾ ಹುಲ್ಲಣ್ಣವರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕರು ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳು ಡಿಜಿಟಲ್ ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇದು ಹೆಚ್ಚು ಸಹಕಾರಿಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾ.ಪಂ ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ, ತಾಪಂ ಸದಸ್ಯ ಎಸ್.ಎಸ್.ಪಾಟೀಲ, ಗ್ರಾ.ಪಂ ಸದಸ್ಯರಾದ ನೀತಾ ಸಂಶಿ, ಯಲ್ಲಪ್ಪ ತಿಪ್ಪಣ್ಣವರ, ನೀಲವ್ವ ಡಂಬಳ, ಚನ್ನಬಸಗೌಡ ಪಾಟೀಲ, ಶಾರದಾ ಭಜಂತ್ರಿ, ಫಕ್ಕಿರಯ್ಯ ಮರಿದೇವರಮಠ, ಕಸ್ತೂರೆವ್ವ ಬಂಡಿವಡ್ಡರ, ಮಹೇಶ ಪಟ್ಟಣಶೆಟ್ಟಿ, ಹಾಲವ್ವ ಕುರಿ, ಮಹಾದೇವಿ ಬಳಿಗೇರ, ಪ್ರಕಾಶ ಕುರ್ತಕೋಟಿ, ಕೃಷ್ಣ ನಾಗಲೋಟ, ಪಾರ್ವತೇವ್ವ ಕುರ್ತಕೋಟಿ, ಗಂಗಪ್ಪ ಗಡಾದ, ರೇಣವ್ವ ತಳವಾರ, ಯಲ್ಲಪ್ಪ ಕೋರಿ, ಪಿಡಿಒ ಎಸ್.ಎಸ್.ಅಂಗಡಿ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *

You May Also Like

ಲಾಕ್ ಡೌನ್ ತೆರವಿನಿಂದ ಕೊರೊನಾ ಪ್ರಮಾಣದಲ್ಲಿ ಹೆಚ್ಚಳ: ಕೇಜ್ರಿವಾಲ್

ಲಾಕ್ ಡೌನ್ ತೆರವಿನಿಂದಾಗಿ ದೆಹಲಿಯಲ್ಲಿ ಕೊರೊನಾ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆರೋಪಿಸಿದರು.

ನಿಮ್ಮ ಡೇಟಾ ಇದ್ದರೆ ಕೂಡಲೇ ಸೇವ್ ಮಾಡಿಕೊಳ್ಳಿ

ಫೆ.24 ರಿಂದ ಆಚೆಗೆ ತನ್ನ ಪ್ಲೇ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದಾಗಿ ತನ್ನ ಬಳಕೆದಾರರಿಗೆ ಇ-ಮೇಲ್ ಮುಖಾಂತರ ಈಗಾಗಲೇ ತಿಳಿಸಿದೆ.

ಶಿರಹಟ್ಟಿ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ

ಖಾತೆ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿಯ ಪಟ್ಟಣ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ 3,500 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದನಂತೆ.

ನಂದಿನಿ ಮಳಿಗೆಯಲ್ಲಿ ಸಿಹಿ ಉತ್ಸವಕ್ಕೆ ಚಾಲನೆ- ಉತ್ಪನ್ನಗಳ ಮೇಲೆ 20•/• ರಿಯಾಯಿತಿ

ಉತ್ತರಪ್ರಭಆಲಮಟ್ಟಿ: ಕ್ರಿಸ್ಮಸ್, ನ್ಯೂಇಯರ್, ಸಂಕ್ರಾಂತಿ ಹೀಗೆ ಒಂದರ ಹಿಂದೆ ಒಂದೊಂದು ವಿಶೇಷ ಹಬ್ಬಗಳು ಎದುರುಗೊಳ್ಳುತ್ತಿವೆ. ಈ…