ಕಲಬುರಗಿ: ಪಡಿತರ ಚೀಟಿದಾರರಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಇನ್ಮುಂದೆ ರಾಗಿ, ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ತಿಳಿಸಿದ್ದಾರೆ.

ಏಪ್ರಿಲ್ 1 ರಿಂದಲೇ ನ್ಯಾಯಬೆಲೆ ಅಂಗಡಿಗಳ ಮೂಲಕ ಈ ಆಹಾರ ಧಾನ್ಯಗಳ ವಿತರಣೆ ಮಾಡಲು ಚಿಂತನೆ ನಡೆದಿದ್ದು, ಆಯಾ ಭಾಗದಲ್ಲಿನ ಬೆಳೆಗಳನ್ನು ಖರೀದಿಸುವ ಮೂಲಕ ಆಯಾ ಭಾಗದ ಆಹಾರಧಾನ್ಯಗಳನ್ನು ಪಡಿತರ ಫಲಾನುಭವಿಗಳಿಗೆ ವಿತರಿಸುವ ಉದ್ದೇಶ ಸರ್ಕಾರದ್ದಾಗಿದೆ.

Leave a Reply

Your email address will not be published. Required fields are marked *

You May Also Like

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ಇನ್ನೊಂದು ಜನ್ಮವಿದ್ದರೆ ಶಿವಣ್ಣ ಅಣ್ಣನಾಗಲಿ ಎಂದ ಜಗ್ಗೇಶ್

ನನಗೆ ಇನ್ನೊಂದು ಜನ್ಮ ಇದ್ದರೆ ಶಿವಣ್ಣನೆ ನನಗೆ ಅಣ್ಣನಾಗಿ ಬರಲಿ.. ನನ್ನ ಬದುಕಲ್ಲಿ ನಾನು ಕಂಡ ಶ್ರೇಷ್ಠಮನುಜ..ರಾಜಣ್ಣ ಅವರ ಕರೆಯುತ್ತಿದ್ದದ್ದು ದೊಡ್ಡ ನೋಟಿನ ಸಾಹುಕಾರ ಎಂದು!

ಆಲಮಟ್ಟಿ : ಶಿವನ ಸನ್ನಿಧಿಯಲ್ಲಿ ಜನಸಾಗರ ವೈಭವ..!
ದೇವಲಾಪುರ ಬಸವ ಉದ್ಯಾನದಲ್ಲಿ ಬ್ರಹತ್ ಈಶ್ವರನ ಮೂತಿ೯ ವೀಕ್ಷಿಸಿದ ಭಕ್ತರು

ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಂದು ಸಂಪ್ರದಾಯದ ಅತ್ಯಂತ ಪವಿತ್ರ ಹಬ್ಬ ಮಹಾ ಶಿವರಾತ್ರಿ…

ಬೆಳಗಾವಿಯಲ್ಲಿ ಕೊಳಚೆ ಕಲ್ಲಿನ ರಾಜಕಾರಣದ ರಹಸ್ಯೆವೇನು?: ಹೆಬ್ಬಾಳ್ಕರ್-ಜಾರಕಿಹೊಳಿ ಚಾಲೇಂಜಿಂಗ್ ಪಾಲಿಟಿಕ್ಸ್..!

ಬೆಳಗಾವಿ: ಕುಂದಾ ನಗರಿಯಲ್ಲೀಗ ಕೊಳಚೆ ಕಲ್ಲಿನ ರಾಜಕಾರಣದ್ದೆ ಸುದ್ದಿ ಸದ್ದು ಮಾಡ್ತಿದೆ. ಮತ್ತೆ ಸಚಿವ ರಮೇಶ್…