ರೋಣ: ತಾಲೂಕಿನ 24 ಗ್ರಾಮ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಆಯ್ಕೆ ಪ್ರಕ್ರಿಯೆ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆಯಿತು. ಜಿಲ್ಲಾ ಅಧಿಕಾರಿ ಎಮ್ ಡಿ ಸುಂದರೇಶಬಾಬು ಅವರ  ಅಧ್ಯಕ್ಷತೆಯಲ್ಲಿ ಜರುಗಿದ ಮೀಸಲಾತಿ ಪ್ರಕ್ರಿಯೇಯಲ್ಲಿ ಗ್ರಾಪಂಗಳ ಜಾತಿ, ವರ್ಗವಾರು  ವಿಂಗಡಣೆ ಮಾಡಲಾಯಿತು.

ಮೀಸಲಾತಿ ವಿವರ

ಹೊಸಳ್ಳಿ ಗ್ರಾಪಂ: ಅಧ್ಯಕ್ಷ (ಅ ವರ್ಗ) ಉಪಾಧ್ಯಕ್ಷ (ಪಜಾ ಮಹಿಳಾ),  ಸವಡಿ ಗ್ರಾಪಂ:  ಅಧ್ಯಕ್ಷ (ಅ ವರ್ಗ) ಉಪಾಧ್ಯಕ್ಷ(ಸಾಮಾನ್ಯ),ಯಾವಗಲ್ ಗ್ರಾಪಂ ಅಧ್ಯಕ್ಷ (ಅ ವರ್ಗ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಅಮರಗೋಳ ಗ್ರಾಪಂ ಅಧ್ಯಕ್ಷ  (ಅ ವರ್ಗ ಮಹಿಳೆ) ಉಪಾಧ್ಯಕ್ಷ (ಎಸ್ ಸಿ) ಕೌಜಗೇರಿ ಗ್ರಾಪಂ ಅಧ್ಯಕ್ಷ (ಅ ವರ್ಗ ಮಹಿಳೆ) ಉಪಾಧ್ಯಕ್ಷ (ಎಸ್ ಸಿ ಮಹಿಳೆ), ಮಾರನಬಸರಿ ಗ್ರಾಪಂ ಅಧ್ಯಕ್ಷ (ಅ ವರ್ಗ ಮಹಿಳೆ)  ಉಪಾಧ್ಯಕ್ಷ (ಬ ವರ್ಗ).

ಹಿರೇಹಾಳ ಗ್ರಾಪಂ ಅಧ್ಯಕ್ಷ (ಬ ವರ್ಗ) ಉಪಾಧ್ಯಕ್ಷ (ಸಾಮಾನ್ಯ), ಮೆಣಸಗಿ ಗ್ರಾಪಂ ಅಧ್ಯಕ್ಷ (ಬ  ವರ್ಗ ಮಹಿಳೆ), ಉಪಾಧ್ಯಕ್ಷ (ಅ ವರ್ಗ  ಮಹಿಳೆ), ಚಿಕ್ಕಮಣ್ಣೂರ ಗ್ರಾಪಂ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಅ ವರ್ಗ ಮಹಿಳೆ), ಹೊಳೆ ಆಲೂರ ಗ್ರಾಪಂ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್ ಟಿ ಮಹಿಳೆ), ಹೊಳೆ ಮಣ್ಣೂರ ಗ್ರಾಪಂ ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಇಟಗಿ ಗ್ರಾಪಂ ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಜಕ್ಕಲಿ ಗ್ರಾಪಂ ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಕೊತಬಾಳ ಗ್ರಾಪಂ ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಅ ವರ್ಗ ಮಹಿಳೆ), ಕುರಹಟ್ಟಿ ಗ್ರಾಪಂ ಅಧ್ಯಕ್ಷ (ಸಾಮಾನ್ಯ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಅಬ್ಬಿಗೇರಿ ಗ್ರಾಪಂ ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಅ ವರ್ಗ), ಡ ಸ ಹಡಗಲಿ ಗ್ರಾಪಂ ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ), ಹುಲ್ಲೂರ ಗ್ರಾಪಂ ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಅ ವರ್ಗ ಮಹಿಳೆ), ಕುರಡಗಿ ಗ್ರಾಪಂ ಅಧ್ಯಕ್ಷ, (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ).

ಮಲ್ಲಾಪುರ ಗ್ರಾಪಂ ಅಧ್ಯಕ್ಷ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ), ಹುನಗುಂಡಿ ಗ್ರಾಪಂ ಅಧ್ಯಕ್ಷ (ಎಸ್ ಸಿ) ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಅಸೂಟಿ ಗ್ರಾಪಂ ಅಧ್ಯಕ್ಷ (ಎಸ್ ಸಿ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ), ಬೆಳವಣಕಿ ಗ್ರಾಪಂ ಅಧ್ಯಕ್ಷ (ಎಸ್ ಸಿ ಮಹಿಳೆ) ಉಪಾಧ್ಯಕ್ಷ (ಅ ವರ್ಗ), ಮಾಡಲಗೇರಿ ಗ್ರಾಪಂ ಅಧ್ಯಕ್ಷ (ಎಸ್ ಟಿ ಮಹಿಳೆ) ಉಪಾಧ್ಯಕ್ಷ (ಸಾಮಾನ್ಯ)

Leave a Reply

Your email address will not be published. Required fields are marked *

You May Also Like

ಏಲಕ್ಕಿ ನಾಡಿನಲ್ಲೂ ಖಾತೆ ತೆರೆದ ಕೊರೋನಾ

ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆ ಹಾವೇರಿ ಜಿಲ್ಲೆ ಗ್ರೀನ್ ಝೋನ್‌ನಲ್ಲಿತ್ತು. ಆದರೆ ಇದೀಗ ಹಾವೇರಿಯಲ್ಲೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಏಲಕ್ಕಿ ನಾಡಿನಲ್ಲಿ ಮಹಾಮಾರಿ ಕೊರೋನಾ ಖಾತೆ ತೆರೆದಿದೆ.

ಪಶುವೈದ್ಯಕೀಯ ಕಾಲೇಜಿಗೆ ನೀರು ಕೊಡಿ

ಪಶುವೈದ್ಯಕೀಯ ಕಾಲೇಜಿಗೆ ನೀರು ಒದಗಿಸಿ ಎಂದು ಒತ್ತಾಯಿಸಿ ಪಶುವೈದ್ಯಕೀಯ ವಿದ್ಯಾರ್ಥಿಗಳು ಕಾರ್ಯಪಾಲಕ ಅಭಿಯಂತರ ಸಹಾಯಕ ಕಾರ್ಯಪಾಲಕ ಅಭಿಯಂತರ ಹಾಗೂ ಲೋಕೋಪಯೋಗಿ ಇಲಾಖೆ ಉಪ ವಿಭಾಗದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಗ್ರಾಮೀಣಾಭಿವೃದ್ಧಿ ವಿವಿಯಿಂದ ಸಸಿ ನೆಟ್ಟು, ಸೆಲ್ಫಿ ಹಂಚಿಕೊಳ್ಳುವ ನನ್ನ ಗಿಡ ನನ್ನ ಉಸಿರು ಅಭಿಯಾನ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಹಾಗೂ ಜಿಲ್ಲಾ ಅರಣ್ಯ ಇಲಾಖೆ ಇವರ ಸಹಯೋಗದೊಂದಿಗೆ ಜೂ.5ರಂದು ವಿಶಿಷ್ಟ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಟೈರ್ ಗೆ ಬೆಂಕಿ ಹಚ್ಚಲು ಪೊಲೀಸರ ವಿರೋಧ: ಕರವೇ ಕಾರ್ಯಕರ್ತರ ಆಕ್ರೊಶ

ಕರ್ನಾಟಕ ಬಂದ್ ಹಿನ್ನಲೆ, ಮುಳಗುಂದ ನಾಕಾ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಟೈರ್ ಗೆ ಬೆಂಕಿ ಹಚ್ಚಲು ಪ್ರತಿಭಟನಾಕಾರರು ಮುಂದಾದರು.