ಮುಂಡರಗಿ: ಇಲ್ಲಿನ ಪುರಸಭೆ ಸದಸ್ಯ ಹಾಗು ಬಿಜೆಪಿ ಯುವ ಮುಖಂಡ ಪವನ್ ಮೇಟಿ ಅವರು 2020-23ನೇ ಸಾಲಿಗೆ ರಾಜ್ಯ ಯುವ ಮೋರ್ಚಾ ಕಾರ್ಯಕಾರಣಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ರಾಜ್ಯದ 24 ಜನರನ್ನು ಯುವ ಮೊರ್ಚಾ ಕಾರ್ಯಕಾರಣಿಗೆ ಆಯ್ಕೆ ಮಾಡಿ ಈ ಕುರಿತು ಬಿಜೆಪಿ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ.ಕೆ.ಸಿ.ಸಂದೀಪ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
You May Also Like
ಲಿಂ.ತೋಂಟದ ಸಿದ್ದಲಿಂಗ ಶ್ರೀ ಅಪರೂಪದ ಸಂತ ಇಂಥ ಪೂಜ್ಯರನ್ನು ನಾನೆಂದೂ ಕಾಣೆನು
ಉತ್ತರಪ್ರಭ ಸುದ್ದಿ ಗದಗ: ಅವರೊಬ್ಬ ಅಪ್ಪಟ ಕನ್ನಡಿಗರು. ಕರುನಾಡು,ದೇಶ ಕಂಡ ಅಪರೂಪದ ಮಹಾನ ಕಾವಿಧಾರಿ ಸಂತರು.…
- ಉತ್ತರಪ್ರಭ
- September 21, 2022
ರಮೇಶ್ ಜಾರಕಿಹೊಳಿ ಯಾರ ಮಾತು ಕೇಳಲ್ಲ: ಸತೀಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿಯವರು ಯಾರ ಮಾತುಗಳನ್ನೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.
- ಉತ್ತರಪ್ರಭ
- March 5, 2021
ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಮಟ್ಟದ ನೆರೆಹೊರೆಯ ಸಂಸತ್ತು
ಉತ್ತರಪ್ರಭ ಗದಗ: ಭಾರತ ಸರ್ಕಾರದ ಯುವಜನ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಗದಗ,…
- ಉತ್ತರಪ್ರಭ
- March 10, 2022
ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಉತ್ತರಪ್ರಭ ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ…
- ಉತ್ತರಪ್ರಭ
- December 14, 2021