ದೆಹಲಿ: ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ರಾಷ್ಟ್ರಪತಿ ಭಾಷಣವನ್ನ ವಿರೋಧಿಸಲು ಬಹಿಷ್ಕರಿಸಲು 16 ವಿಪಕ್ಷಗಳ ಬೆಂಬಲವಿದೆ ಎಂದು ಕಾಂಗ್ರೆಸ್‌ ನಾಯಕ ಗುಲಾಂ ನಬಿ ಹೇಳಿದ್ದಾರೆ.

1 comment
Leave a Reply

Your email address will not be published. Required fields are marked *

You May Also Like

ಸರ್ಕಾರಿ ನೌಕರರಿಗೆ ಎಲೆಕ್ಟ್ರಿಕ್ ವಾಹನ ಕಡ್ಡಾಯಕ್ಕೆ ಸಚಿವ ನಿತಿನ್ ಗಡ್ಕರಿ ಸಲಹೆ

ಎಲ್ಲ ಸರ್ಕಾರಿ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನ ಬಳಕೆಯನ್ನು ಕಡ್ಡಾಯಗೊಳಿಸಬೇಕು ಎಂದು ಸಚಿವ ನಿತಿನ್ ಗಡ್ಕರಿ ಸಲಹೆ ನೀಡಿದ್ದಾರೆ.

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…

ಸಿದ್ದನಾಥ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಉತ್ತರಪ್ರಭ ಸದ್ದಿಆಲಮಟ್ಟಿ: ಇಲ್ಲಿಗೆ ಸಮೀಪದ ಸಿದ್ದನಾಥ ಸಕಾ೯ರಿ ಪ್ರೌಢಶಾಲೆಯಲ್ಲಿ 75 ನೇ ಸ್ವಾತಂತ್ರ್ಯ ಅಮೃತೋತ್ಸವ ಸೋಮವಾರ…