ದೆಹಲಿ: ನಾಳೆಯಿಂದ ಅಧಿವೇಶನ ಸಂಸತ್ ಬಜೆಟ್ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.
ರಾಷ್ಟ್ರಪತಿ ಭಾಷಣವನ್ನ ವಿರೋಧಿಸಲು ಬಹಿಷ್ಕರಿಸಲು 16 ವಿಪಕ್ಷಗಳ ಬೆಂಬಲವಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಹೇಳಿದ್ದಾರೆ.
1 comment
ಭಾಷಣ ಮಾಡಬಾರದು