ಬೆಳಗಾವಿ : ರಾಯಬಾಗ ರೈಲ್ವೆ ನಿಲ್ದಾಣದ ಬಳಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ಒಂದೇ ಕುಟುಂಬದ ನಾಲ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮೃತರು ತಂದೆ ಬೀರಡಿ ಸಾತಪ್ಪ ಸುತಾರ್( 60) ತಾಯಿ ಮಹಾದೇವಿ (50), ಮಕ್ಕಳಾದ ದತ್ತಾತ್ರೇಯ (28) ಮತ್ತು ಸಂತೋಷ್ (25) ಎಂದು ಗುರುತಿಸಲಾಗಿದೆ.ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಹಂಪಿ ಚೆಲುವಿಗೆ ತ್ರಿವರ್ಣ ಮೆರುಗು

ಉತ್ತರಪ್ರಭ ಸುದ್ದಿಹಂಪಿ: 75 ನೇ ಅಮೃತ ಮಹೋತ್ಸವದ ಅಂಗವಾಗಿ ಹಂಪಿಯ ಐತಿಹಾಸಿಕ ಸ್ಮಾರಕಗಳಿಗೆ ತ್ರಿವರ್ಣ ದ್ವಜವನ್ನು…

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಯ ಮೇಲಿನ ದಾಳಿ ಬಗ್ಗೆ ಸಿಸಿಬಿ ಹೇಳಿದ್ದೇನು?

ಬೆಂಗಳೂರು : ನಗರದಲ್ಲಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮಧ್ಯಂತರ ಚಾರ್ಜ್‌ ಶೀಟ್‌ ಸಲ್ಲಿಸಿದ್ದಾರೆ.

ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹ: ಒಂದು ವರ್ಷ ಕಾಲ ಕುಡಿಯುವ ನೀರಿಗೆ ಸಮಸ್ಯೆ ಅಗದು- ಸಚಿವ ಸಿ.ಸಿ.ಪಾಟೀಲ

ಆಲಮಟ್ಟಿ: ಆಲಮಟ್ಟಿ ಜಲಾಶಯದಲ್ಲಿಗ ಕಳೆದ ವರ್ಷಕ್ಕಿಂತಲೂ ಈ ಬಾರಿ ಈ ವೇಳೆ ಗರಿಷ್ಠ ಮಟ್ಟದಲ್ಲಿ ನೀರು…