ಬೆಳಗಾವಿ : ಬೆಳಗಾವಿ ನಮ್ಮದು. ಬೆಳಗಾವಿಯ ಒಂದಿಂಚು ಜಾಗ ಬಿಟ್ಟುಕೊಡಲ್ಲ ಎಂದು ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್  ಮಹಾರಾಷ್ಟ್ರ ಸಿಎಂ ಗೆ ನೀಡಿದ್ದಾರೆ. 

ಗಡಿ ಜಿಲ್ಲೆ ಮರಾಠಿಗರು ನಿಮ್ಮನ್ನು ಬೆಂಬಲಿಸಲ್ಲ. ಕರ್ನಾಟಕದಲ್ಲಿ ಮರಾಠಿಗರು ಖುಷಿಯಾಗಿದ್ದಾರೆ. ಮಹಾ ಗಡಿನಾಡಿನಲ್ಲಿ ಕನ್ನಡಿಗರು ಇದ್ದಾರೆ. ಕರ್ನಾಟಕ ಶಾಲೆಗಳಲ್ಲಿ ಕಲಿಯಲು ಇಷ್ಟಪಡ್ತಾರೆ. ಮರಾಠಿಗರು ಮಹಾರಾಷ್ಟ್ರಕ್ಕೆ ಹೋಗ್ತಿವಿ ಎಂದು ಹೇಲಿಲ್ಲ. ಗಡಿ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.  

Leave a Reply

Your email address will not be published. Required fields are marked *

You May Also Like

ಸಿಎಂ ಬದಲಾವಣೆ ವಿಚಾರ ಮಾಧ್ಯಮಗಳ ಸೃಷ್ಟಿ: ಡಿಸಿಎಂ ಕಾರಜೋಳ

ಗದಗ: ಪೂರ್ಣಾವಧಿಗೆ ಬಿ.ಎಸ್.ಯಡಿಯೂರಪ್ಪ ಅವ್ರೇ ಸಿಎಂ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ಡಿಸಿಎಂ…

ಕರೆಂಟ್ ಬಳಕೆ ಬಗ್ಗೆ ಜನಜಾಗೃತಿ- ಸೌರಶಕ್ತಿ ಬಳಕೆಗೆ ಮುಂದಾಗಿ

ಆಲಮಟ್ಟಿ : ಇಡೀ ಪ್ರಪಂಚದ ಉಸಿರೇ ಕರೆಂಟ್ ಇಂಧನಗಳ ಮೇಲೆ ನಿಂತಿದೆ.ಆ ದಿಸೆಯಲ್ಲಿ ವಿದ್ಯುತ್ತಿನ ಹಿತಮಿತ…

ಲವ್ ಜಿಹಾದ್ ತಡೆಯಲು ಸರ್ಕಾರ ಹೊಸ ಕಾನೂನು ಜಾರಿಗೊಳಿಸಲು ಮುಂದಾಗಿದೆ – ಬೊಮ್ಮಾಯಿ!

ಬೆಂಗಳೂರು : ಲವ್ ಜಿಹಾದ್ ತೆಯುವುದಕ್ಕಾಗಿ ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೊಳಿಸುವ ಚಿಂತನೆ ನಡೆದಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.