ಬೆಳಗಾವಿ : ಬೆಳಗಾವಿ ನಮ್ಮದು. ಬೆಳಗಾವಿಯ ಒಂದಿಂಚು ಜಾಗ ಬಿಟ್ಟುಕೊಡಲ್ಲ ಎಂದು ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್  ಮಹಾರಾಷ್ಟ್ರ ಸಿಎಂ ಗೆ ನೀಡಿದ್ದಾರೆ. 

ಗಡಿ ಜಿಲ್ಲೆ ಮರಾಠಿಗರು ನಿಮ್ಮನ್ನು ಬೆಂಬಲಿಸಲ್ಲ. ಕರ್ನಾಟಕದಲ್ಲಿ ಮರಾಠಿಗರು ಖುಷಿಯಾಗಿದ್ದಾರೆ. ಮಹಾ ಗಡಿನಾಡಿನಲ್ಲಿ ಕನ್ನಡಿಗರು ಇದ್ದಾರೆ. ಕರ್ನಾಟಕ ಶಾಲೆಗಳಲ್ಲಿ ಕಲಿಯಲು ಇಷ್ಟಪಡ್ತಾರೆ. ಮರಾಠಿಗರು ಮಹಾರಾಷ್ಟ್ರಕ್ಕೆ ಹೋಗ್ತಿವಿ ಎಂದು ಹೇಲಿಲ್ಲ. ಗಡಿ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.  

Leave a Reply

Your email address will not be published. Required fields are marked *

You May Also Like

ಕನಕ ದುರ್ಗಾದೇವಿಯ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದಲ್ಲಿ ಆದಿ ದೇವತೆ ಕನಕ ದುರ್ಗಾದೇವಿಯ ರಥೋತ್ಸವ ಭಕ್ತರ ಹರ್ಷೋದ್ಘಾರದ ಮಧ್ಯೆ ವಿಜೃಂಭಣೆಯಿಂದ ನಡೆಯಿತು.

ಹಾಲಸ್ವಾಮಿಜಿ ಲಿಂಗೈಕ್ಯ: ಸೋಂಕಿನ ಛಾಯೆ?

ಬಸವಾಪಟ್ಟಣದ ಹಾಲಸ್ವಾಮಿ ಗವಿಮಠ ಮತ್ತು ರಾಂಪುರದ ಹಾಲಸ್ವಾಮಿ ಮಠದ ಶ್ರೀ ವಿಶ್ವಾರಾಧ್ಯ ಹಾಲಸ್ವಾಮಿಗಳು ಕಾಲವಶರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು ಎಂದು

ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ನೀಡಿದ ಎಚ್ಚರಿಕಡ ಏನು?

ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.