ಬೆಳಗಾವಿ : ಬೆಳಗಾವಿ ನಮ್ಮದು. ಬೆಳಗಾವಿಯ ಒಂದಿಂಚು ಜಾಗ ಬಿಟ್ಟುಕೊಡಲ್ಲ ಎಂದು ಶಾಸಕಿ  ಲಕ್ಷ್ಮೀ ಹೆಬ್ಬಾಳ್ಕರ್  ಮಹಾರಾಷ್ಟ್ರ ಸಿಎಂ ಗೆ ನೀಡಿದ್ದಾರೆ. 

ಗಡಿ ಜಿಲ್ಲೆ ಮರಾಠಿಗರು ನಿಮ್ಮನ್ನು ಬೆಂಬಲಿಸಲ್ಲ. ಕರ್ನಾಟಕದಲ್ಲಿ ಮರಾಠಿಗರು ಖುಷಿಯಾಗಿದ್ದಾರೆ. ಮಹಾ ಗಡಿನಾಡಿನಲ್ಲಿ ಕನ್ನಡಿಗರು ಇದ್ದಾರೆ. ಕರ್ನಾಟಕ ಶಾಲೆಗಳಲ್ಲಿ ಕಲಿಯಲು ಇಷ್ಟಪಡ್ತಾರೆ. ಮರಾಠಿಗರು ಮಹಾರಾಷ್ಟ್ರಕ್ಕೆ ಹೋಗ್ತಿವಿ ಎಂದು ಹೇಲಿಲ್ಲ. ಗಡಿ ವಿಷಯದಲ್ಲಿ ರಾಜಕೀಯ ಮಾಡಬೇಡಿ ಎಂದು ತಿರುಗೇಟು ನೀಡಿದ್ದಾರೆ.  

Leave a Reply

Your email address will not be published. Required fields are marked *

You May Also Like

ಹರ್ತಿ ಗ್ರಾಮದಲ್ಲಿ ಡಿಜಿಟಲ್ ಗ್ರಂಥಾಲಯ ಉದ್ಘಾಟನೆ

ಮುಳಗುಂದ: ತಾಲೂಕಿನ ಹರ್ತಿ ಗ್ರಾಮ ಪಂಚಾಯತಿಯ ಸಾರ್ವಜನಿಕ ಗ್ರಂಥಾಲಯದಲ್ಲಿ ಹೊಸದಾಗಿ ಅಳವಡಿಸಿದ ಡಿಜಿಟಲ್ ಗ್ರಂಥಾಲಯವನ್ನ ಜಿಲ್ಲಾ…

ರಾಜ್ಯ ವಿಧಾನಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ

ದೆಹಲಿ/ಬೆಂಗಳೂರು: ಇದೇ ಜೂನ್ 30ರಂದು ಅವಧಿ ಮುಕ್ತಾಯವಾಗಲಿರುವ 7 ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ವಿಷಯವನ್ನು ಚುನಾವಣಾ ಆಯೋಗ ಘೋಷಿಸಿದೆ.

ಸೀಲ್ ಡೌನ್ ಹೆಸರಿನಲ್ಲಿ ನಡೆಯಿತೇ ಕೋಟಿ ಕೋಟಿ ಅವ್ಯವಹಾರ?

ಕೊರೊನಾ ಸೋಂಕಿತರ ಮನೆಯ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗುತ್ತಿದೆ. ಈ ಹಿಂದೆ ಇದರ ಪ್ರಮಾಣ ತುಸು ಹೆಚ್ಚಾಗಿತ್ತು. ಆದರೆ, ಈ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ.

ಬಿಪಿಎಲ್ ಕಾರ್ಡ್ ದಾರರು, ರೈತರಿಗೆ ಮತ್ತೊಂದು ಗುಡ್ ನ್ಯೂಸ್

ಸರ್ಕಾರದ ಬೆಂಬಲ ಬೆಲೆಯೊಂದಿಗೆ ರಾಗಿ, ಭತ್ತ ಜೋಳ ಖರೀದಿಗೆ ರೈತರಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಅಗತ್ಯವರುವ ಕಡೆಗಳಲ್ಲಿ ಹೆಚ್ಚಿನ ಖರೀದಿ ಕೇಂದ್ರಗಳನ್ನು ತೆರದು ಈ ಬಗ್ಗೆ ಪ್ರಚಾರಗೊಳಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅನಿಲ್ ಕುಮಾರ್ ತಿಳಿಸಿದ್ದಾರೆ.