ನವದೆಹಲಿ: ಸೋತು ಎಂಎಲ್ಸಿಯಾಗಿದ್ದಂತ ಹೆಚ್.ವಿಶ್ವನಾಥ್ ಅವರಿಗೆ ಪರಿಷತ್ ಸ್ಥಾನದ ಮೂಲಕ ಸಚಿವ ಸ್ಥಾನದ ಕನಸು ಕಂಡಿದ್ದ ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

ರಾಜ್ಯ ಸರ್ಕಾರ ಮಾತ್ರ ಸಚಿವ ಸ್ಥಾನ ನೀಡೋದಕ್ಕೆ ಚಿಂತನೆಯೂ ನೆಡೆಸಿತ್ತು.

ಇಂತಹ ಪ್ರಕರಣದಲ್ಲಿ ರಾಜ್ಯ ಹೈಕೋರ್ಟ್ ಹೆಚ್.ವಿಶ್ವನಾಥ್ ಅವರು ನಾಮನಿರ್ದೇಶನಗೊಂಡು ಸದಸ್ಯರಾಗಿರುವವರು. ಅವರು ಜನರಿಂದ ಆಯ್ಕೆಯಾಗಿಲ್ಲ. ಹೀಗಾಗಿ ಮಂತ್ರಿಯಾಗಲು ಅರ್ಹರಲ್ಲ ಎಂಬುದಾಗಿ ಆದೇಶ ನೀಡಿತ್ತು.

ಇಂತಹ ಆದೇಶ ಪ್ರಶ್ನಿಸಿ ಅವರು, ಸುಪ್ರೀಂ ಮೋರೆ ಹೋಗಿದ್ದರು. ಇದೀಗ ಸುಪ್ರೀಂ ಕೋರ್ಟ್ ಸಹ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು, ವಿಶ್ವನಾಥ್ ಮಂತ್ರಿಯಾಗಲು ಅರ್ಹರಲ್ಲ ಎಂಬುದಾಗಿ ತಿಳಿಸಿದೆ.

ಸುಪ್ರೀಂ ಕೋರ್ಟ್ ಕೂಡ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಹೆಚ್ ವಿಶ್ವನಾಥ್ ಅವರು ಮಂತ್ರಿಯಾಗುವಂತಿಲ್ಲ ಎಂಬ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿರುವಂತ ಸುಪ್ರೀಂ ಕೋರ್ಟ್, ವಿಶ್ವನಾಥ್ ಸಲ್ಲಿಸಿದ್ದ ಮೇಲ್ಮನವಿಯ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪರಿಷತ್ ಸದಸ್ಯ ಎಚ್. ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ ಸಚಿವ ಸ್ಥಾನದ ಆಸೆಗೆ ತಣ್ಣಿರರೆಚಿದೆ.

Leave a Reply

Your email address will not be published. Required fields are marked *

You May Also Like

ವಿಪ ಸದಸ್ಯ ಪ್ರಸನ್ನಕುಮಾರ್ ಅವರ ಪುತ್ರ ನಿಧನ!

ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ (31) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಗದಗ ಜಿಲ್ಲೆಯಲ್ಲಿಂದು 71 ಕೊರೊನಾ ಪಾಸಿಟಿವ್: ತಾಲೂಕುವಾರು ವಿವರ

ಅಕ್ಟೋಬರ್ 02 ರವರೆಗಿನ ಗದಗ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.

ಅರಣ್ಯ ಸಂರಕ್ಷಣಾಧಿಕಾರಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸಲಿರುವ ಕರ್ನಾಟಕ  ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಸಹಾಯಕ ಅರಣ್ಯ…

ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್  ನಿಧನ

ಬ್ರಿಸ್ಬೇನ್: ಆಸ್ಟ್ರೇಲಿಯಾದ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್(52) ಶುಕ್ರವಾರದಂದು ನಿಧನರಾಗಿದ್ದಾರೆ.ಅವರು  ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು…