ರೋಣ: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಮನೆಯ ಮೇಲಿಟ್ಟ ವಸ್ತುಗಳು ಸುಟ್ಟ ಘಟನೆ ರೋಣ ಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಪಿ.ಎಲ್.ಡಿ ಬ್ಯಾಂಕಿನ ಹತ್ತಿರದ ಬಾಕಳೆಯವರ ಮನೆಯ ಮೇಲೆ ಇಟ್ಟಿದ ವಸ್ತುಗಳಿಗೆ ಆಕಸ್ಮಿಕ ಬೆಂಕಿ ತಗುಲಿ ದಟ್ಟ ಉರಿ ಕಾಣಿಸಿಕೊಂಡಿತು. ಕೂಡಲೇ ಸಮಯ ಪ್ರಜ್ಞೆ ಮೆರೆದ ಸಾರ್ವಜನಿಕರು ಅಗ್ನಿ ಶಾಮಕದಳದವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ಅನಾಹುತ ತಪ್ಪಿಸುವಲ್ಲಿ ಯಶಸ್ವಿಯಾದರು. ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

You May Also Like

ಫೆ.24ರಿಂದ ಮಹಾಂತ ಶಿವಯೋಗಿಗಳ ಜಾತ್ರಾ ಮಹೋತ್ಸವ

ಶರಣ ಸಂಸ್ಕೃತಿಯ ಪಾವನ ತಾಣ ಮುಳಗುಂದದ ಕಾರಣಿಕ ಶಿಶು ಬಾಲಲೀಲಾ ಮಹಾಂತ ಶಿವಯೋಗಿಗಳ 162 ನೇ ಸ್ಮರಣೋತ್ಸವದಂಗವಾಗಿ ಫೆ.24 ರಿಂದ 26 ವರೆಗೆ ಗವಿಮಠದ ಅಧ್ಯಕ್ಷ ಮಲ್ಲಿಕಾರ್ಜುನ ಶ್ರೀಗಳ ನೇತ್ರತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷ ಸಂಜಯ ನೀಲಗುಂದ ಹೇಳಿದರು.

ಪ್ರಕಾಶ ಗೊಂಗಡಿ ದಂಪತಿಗೆ ಆತ್ಮೀಯ ಸನ್ಮಾನ

ಆಲಮಟ್ಟಿ : ವಿಜಯಪುರ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧೀಕ್ಷಕ ಪ್ರಕಾಶ ಗೊಂಗಡಿ ಅವರಿಗೆ…

ಕೊರೋನಾ ಸೋಂಕಿತ ಮಹಿಳೆ ಸಾವು

ಕೊರೋನಾ ಸೋಂಕಿತ ಮಹಿಳೆ ಸಾವುವಿಜಯಪುರ : ಕೊರೊನಾ ಪೀಡಿತ ಮಹಿಳೆ ಸಾವನ್ನಪ್ಪಿದ ಘಟನೆ ಇಜಯಪುರ ಜಿಲ್ಲೆಯಲ್ಲಿ…

ವೈದ್ಯೋಪಚಾರದ ಗವಿಯಲ್ಲಿದ್ದೂ ಕವಿಯಾದ ಡಾ. ಸಂಕನಗೌಡರು

ಇತ್ತೀಚೆಗೇಕೋ ಡಾ. ವ್ಹಿ. ಕೆ. ಸಂಕನಗೌಡರನ್ನು ಕಾಡುತ್ತಿದ್ದಾಳಂತೆ ಕಾವ್ಯ ಕನ್ನಿಕೆ. ಅವರ ಮನದೊಳಗೆ ಹೊಕ್ಕವಳು ಹೊರಬಾರದೇ ಮನೆ ಮಾಡಿ ನಿಂದು ಜನರಿಗೇ ಬೆರಗು ಮೂಡಿಸಿದ್ದಾಳೆ.