Leave a Reply

Your email address will not be published. Required fields are marked *

You May Also Like

ಡೆಂಜರ್ ಝೋನ್ ನಲ್ಲಿ ಭಯಾನಕ ಘಟನೆ: ಕಿಟ್ ಗಾಗಿ ಮಗ್ಗರಿಸಿ ಬಿದ್ದ ಮಹಿಳೆಯರು

ಆಹಾರ ಕಿಟ್ ಪಡೆಯಲು ಹೋದ ಮಹಿಳೆಯರು ಮಗ್ಗರಿಸಿ ಬಿದ್ದಿದ್ದಾರೆ. ನಿಜಕ್ಕೂ ಇದು ಭಯಾನಕ ಘಟನೆ. ಕೊರೋನಾ ಕರಾಳ ಛಾಯೆಯ ಲಕ್ಷಣವೇ ಸರಿ.

ಕೊರೋನಾ ಸಂಕಷ್ಟ: ಜನರ ನೋವಿಗೆ ಧ್ವನಿಗುತ್ತಿರುವ ಶಿವಕುಮಾರಗೌಡ

ಈಗಾಗಲೇ ಒಂದುವರೆ ತಿಂಗಳ ಲಾಕ್ ಡೌನ್ ನಿಂದಾಗಿ ಬಹುತೇಕ ಬಡ ಹಾಗೂ ಮದ್ಯಮ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿವೆ. ಇದರಿಂದಾಗಿ ಸಾಕಷ್ಟು ಜನ ತಮ್ಮದೇ ಆದ ರೀತಿಯಲ್ಲಿ ಜನ ಸೇವಾ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಮುಂಡರಗಿ ಎಪಿಎಂಸಿ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ್ ಜನರ ಸಂಕಷ್ಟಕ್ಕೆ ಧ್ವನಿಯಾಗಿದ್ದಾರೆ.

ಲಕ್ಷ್ಮೇಶ್ವರ :ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮ

ವಿಶ್ವ ಜೌಷಧಿ ತಜ್ಞರ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ನೋಂದಾಯಿತ ಜೌಷಧಿ ವ್ಯಾಸ್ಥಾರ ಸಂಘದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೋವಿಡ ಜಾಗೃತಿ ಜಾಥಾಕ್ಕೆ ಸಿಪಿಐ ವಿಕಾಶ ಲಮಾಣಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಜೌಷಧಿ ವ್ಯಾಪಾರಸ್ಥರು ವೈದ್ಯರು ತಾಳ್ಮೆ ಕಳೆದುಕೊಳ್ಳದೆ ಕಾರ್ಯನಿರ್ವಹಿಸುವ ಮೂಲಕ ತಮ್ಮ ಸೇವೆಯ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ವೈದ್ಯಕೀಯ ಲೋಕದಲ್ಲಿ ಜೌಷಧಿ ತಜ್ಞರು ಹಾಗೂ ವೈದ್ಯರು ಒಂದು ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಹೇಳಿದರು.

ಪಂಚಮಿ-ಶ್ರಾವಣ: ಹೆಣ್ಮಕ್ಕಳಿಗೆ ಸಡಗರ ಸೋಬಾನ

ಪಂಚಮಿ ಅಂದ್ರೆ ಹೆಣ್ಣು ಮಕ್ಕಳಿಗೆ ಪಂಚಪ್ರಾಣ. ಜಾನಪದ ಸೊಗಡನ್ನು ಮೈದುಂಬಿಕೊಂಡಿರುವ ಪಂಚಮಿ‌ ಪ್ರಯುಕ್ತ ಉತ್ತರಪ್ರಭ ವಿಶೇಷ ಕಾರ್ಯಕ್ರಮ ಆಯೋಜಿಸಿದೆ. ಇದೇ ಈ ಹೊತ್ತಿನ ವಿಶೇಷ ಪಂಚಮಿ-ಶ್ರಾವಣ: ಹೆಣ್ಮಕ್ಕಳಿಗೆ ಸಡಗರ ಸೋಬಾನ