ಗದಗ: ನಿಜಶರಣ ಅಂಬಿಗರ ಚೌಡಯ್ಯನವರ ಸಮಾಜದಿಂದ ವಧು-ವರರ ಸಮಾವೇಶ ಜ.31 ರಂದು ಶ್ರೀ ತೋಂಟದ ಸಿದ್ಧಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಪೂಜ್ಯಶ್ರೀ ಷ.ಬ್ರ. ಫಕೀರೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜರುಗಲಿದೆ.

ಸಮಾವೇಶವನ್ನು ಗಂಗಾಮತ ಸಮಾಜದ ರಾಜ್ಯಾಧ್ಯಕ್ಷ ಡಾ.ಬಿ. ಮೌಲಾಲಿ ಉದ್ಘಾಟಿಸಲಿದ್ದು, ಜಿಲ್ಲಾಧ್ಯಕ್ಷ ಬಿ.ಎನ್. ಯರನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗಂಗಾಮತ ಸಮಾಜದ ಬಂಧುಗಳು, ವಧು-ವರರು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ ಜೆ.ಬಿ. ಗಾರವಾಡ ಮೊ: 9448640866 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ: ಜೂನ್ 21- ಜುಲೈ18 :28 ದಿನದ ಕೋರೊನಾ ಕರಾಳತೆ : ದಿನಕ್ಕೆ 17-18 ಹೊಸ ಪಾಸಿಟಿವ್: 28 ದಿನದಲ್ಲಿ ಶೇ.89 ಹೆಚ್ಚಳ

ಕಳೆದ 28 ದಿನಗಳು ಗದಗ ಜಿಲ್ಲೆಯ ಪಾಲಿಗೆ ಕರಾಳ ದಿನಗಳು. ಈ ಅವಧಿಯಲ್ಲಿ ಸರಾಸರಿ ದಿನಕ್ಕೆ 17-18 ಹೊಸ ಪಾಸಿಟಿವ್ ಸೇರ್ಪಡೆಯಾಗಿವೆ. ಸೋಂಕಿತರ ಸಂಖ್ಯೆಯಲ್ಲಿ ಶೇ. 89ರಷ್ಟು ಹೆಚ್ಚಳವಾಗಿದೆ.

ಪಾಪ.. ಕೊಪ್ಪಳದಲ್ಲಿ ಭಿಕ್ಷೆಯೇ ಬದುಕಾಗಿಸಿಕೊಂಡವರ ಗತಿ ಏನು..?

ಕೊಪ್ಪಳ: ಮುಂಬೈಯಿಂದ ಪಿ-1173 ಸೋಂಕಿತ ಪ್ರಯಾಣಿಸಿದ್ದ ಬಸ್ ನಲ್ಲಿ 9 ಜನ ಭಿಕ್ಷುಕರು ಪ್ರಯಾಣಿಸಿದ್ದರಂತೆ. ಈ…

ಬಿಟ್ ಕಾಯಿನ್ ಸದ್ದು: ಬಿಟ್ ಕಾಯಿನ್ ಎಂದರೇನು ? ಕ್ರಿಪ್ಟೋಕರೆನ್ಸಿಯಲ್ಲಿ ಹಲವು ವಿಧ..!

ಜನಪ್ರಿಯವಾಗಿದೆ. ಹಾಗಾದ್ರೆ ಏನಿದು ಕ್ರಿಪ್ಟೋ ಕರೆನ್ಸಿ? ಸಾಮಾನ್ಯ ಹಣಕ್ಕೂ ಇದಕ್ಕೂ ಏನು ವ್ಯತ್ಯಾಸ..? ಸಾಮಾನ್ಯ ನೋಟಿನ ಬದಲು ಕ್ರಿಪ್ಟೋ ಕರೆನ್ಸಿ ಬಳಕೆ ಮಾಡಿದರೆ ಲಾಭ ಏನು..? ಈ ಹಣಕಾಸು ವಹಿವಾಟು ಸುರಕ್ಷಿತವೇ..? ಸಾಮಾನ್ಯ ಹಣಕಾಸು ವ್ಯವಹಾರ, ಬ್ಯಾಂಕಿoಗ್ ವ್ಯವಹಾರಕ್ಕಿಂತಾ ಇದು ಎಷ್ಟರ ಮಟ್ಟಿಗೆ ಪರಿಣಾಮಕಾರಿ..? ಇದರ ಸಂಕ್ಷೀಪ್ತ ಮಾಹಿತಿ ನಿಮಗಾಗಿ

ಗದಗನಲ್ಲಿ ಮಾಶಾಸನ ಪಡೆಯಲು ಎರಡು ಕಿಲೋಮಿಟರ್ ನಡೆದು ಬಂದ ಅಜ್ಜಿ

ಗದಗ: ಕೊರೊನಾದ ಸಂಕಷ್ಟದ ದಿನಗಳು ಕೇವಲ ಬಡ ಜನರಿಗಷ್ಟೆ ಅಲ್ಲದೇ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಕಾರಣದಿಂದ ತೀವ್ರ ಸಂಕಷ್ಟಕ್ಕೀಡು ಮಾಡಿದೆ. ಅದರಲ್ಲೂ ತುತ್ತಿನ ಚೀಲ ತುಂಬಿಕೊಳ್ಳಲು ದಿನದ ದುಡಿಮೆಯನ್ನೇ ನಂಬಿಕೊಂಡಿರುವವರ ಪಾಡಂತೂ ಹೇಳತೀರದು. ಇದೆಲ್ಲದಕ್ಕಿಂತ ಮುಖ್ಯವಾಗಿ ಅದೆಷ್ಟೋ ವೃದ್ಧರು, ವಿಕಲಚೇತನರು, ವಿದವೆಯರು ಮಾಶಾಸನವನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಅಂತಹವರ ಪಾಡಂತೂ ಹೇಳತೀರದು