ಗದಗ: ವಿಶ್ವವಿದ್ಯಾಲಯದಗಾಂಧಿ ಸಬರಮತಿ ಆಶ್ರಮದಲ್ಲಿ ಜ.30 ರಂದು ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಗಾಂಧಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಷ್ಣುಕಾಂತ ಎಸ್. ಚಟಪಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗದಗ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಡಾ.ಎಸ್.ಯು. ಸಜ್ಜನಶೆಟ್ಟರ, ಕುಲಸಚಿವ ಪ್ರೊ.ಬಸವರಾಜ ಲಕ್ಕಣ್ಣವರ ಮತ್ತು ಹಣಾಕಾಸು ಅಧಿಕಾರಿ ಪ್ರಶಾಂತಜೆ ಸಿ. ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ನಿಯಂತ್ರಣ ಮಾರ್ಗಸೂಚಿ: ಗದಗ ಡಿಸಿ ಪ್ರಕಟಣೆ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣ ಕಾರ್ಯ ಅತ್ಯಾವಶ್ಯವಾಗಿದೆ. ವಿಪತ್ತು ನಿರ್ವಹಣೆ ಕಾಯ್ದೆ 2005 ರಲ್ಲಿನ ಸೆಕ್ಷನ್ 24ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯಾದ್ಯಂತ ಸಾರ್ವಜನಿಕ ಸಮಾರಂಭ, ಆಚರಣೆಗಳು, ಮನರಂಜನೆ ಕಾರ್ಯಕ್ರಮಗಳಿಗೆ ಜನರ ಒಗ್ಗೂಡುವಿಕೆಗೆ ಕೆಳಕಂಡಂತೆ ನಿಯಂತ್ರಣ ಕ್ರಮಗಳನ್ನು ಸರ್ಕಾರ ಜಾರಿಗೊಳಿಸಿದೆ.

ಎನ್.ಆರ್.ಡಿ.ಡಬ್ಲೂ.ಪಿ ಯೋಜನೆ 210 ಕಾರ್ಮಿಕರು ಬೀದಿಗೆ : ಆದೇಶವಿದ್ರು ಸರ್ಕಾರ ಗಪ್ ಚುಪ್!

ಕಾರ್ಮಿಕರನ್ನು ಕೆಲಸದಿಂದ ತೆಗೆಯದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶ ನೀಡುತ್ತದೆ. ಆದರೆ ಸರ್ಕಾರಿ ವ್ಯವಸ್ಥೆಯಲ್ಲಿಯೇ 210 ಕಾರ್ಮಿಕರನ್ನು ಸದ್ದಿಲ್ಲದೇ ಇಲಾಖೆಯೊಂದು ಬೀದಿಗೆ ತಳ್ಳಿದೆ. ಕಾರ್ಮಿಕ ಪರ ಆದೇಶ ನೀಡಿದ ಸರ್ಕಾರ ಮಾತ್ರ ಗಪ್ ಚುಪ್ ಆಗಿದೆ.

ಗ್ರಾಮದಲ್ಲಿ ಮೂವರು ಕೋವಿಡ್ ಗೆ ಬಲಿ..! : ಕೊಣ್ಣೂರು ಗ್ರಾಮದಲ್ಲಿ ಆತಂಕ..!

ಕೊಣ್ಣೂರ: ಕೋವಿಡ್ 19 ಮಹಾಮಾರಿಯ ಎರಡನೇ ಅಲೆಯು ಗ್ರಾಮೀಣ ಪ್ರದೇಶಕ್ಕೂ ಆವರಿಸಿದ್ದು ತಿಳಿದಿರುವ ವಿಷಯ, ಗ್ರಾಮದಲ್ಲಿ ಮಹಾಮಾರಿ ತನ್ನ ಅಟ್ಟಹಾಸ ಮೆರದಿದ್ದು ಸುಮಾರು ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ ಕೆಲವರು ಗುಣಮುಖರಾಗಿದ್ದಾರೆ.

ಮುಂಬಯಿನ ಮೀನು ಮಾರುಕಟ್ಟೆಯಿಂದ ಬಂದ ಕೊರೊನಾ!

ಮುಂಬಯಿನ ಮೀನದ ಮಾರುಕಟ್ಟೆಯಲ್ಲಿ ಮೀನು ಮಾರುಕಟ್ಟೆಯಲ್ಲಿ ಕೆಲಸ ಮಾಡಿ ಮರಳಿ ಬಂದಿದ್ದ ಜಿಲ್ಲೆಯ 11 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.