ಗದಗ: ವಿಶ್ವವಿದ್ಯಾಲಯದಗಾಂಧಿ ಸಬರಮತಿ ಆಶ್ರಮದಲ್ಲಿ ಜ.30 ರಂದು ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆಯ ಅಂಗವಾಗಿ ಗಾಂಧಿ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಷ್ಣುಕಾಂತ ಎಸ್. ಚಟಪಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಗದಗ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಪ್ರಾಧ್ಯಾಪಕ ಡಾ.ಎಸ್.ಯು. ಸಜ್ಜನಶೆಟ್ಟರ, ಕುಲಸಚಿವ ಪ್ರೊ.ಬಸವರಾಜ ಲಕ್ಕಣ್ಣವರ ಮತ್ತು ಹಣಾಕಾಸು ಅಧಿಕಾರಿ ಪ್ರಶಾಂತಜೆ ಸಿ. ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಯೋಧರಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದು ಏಕೆ?

ಕೊರೋನಾ ಸೋಂಕಿಗೆ ಸಂಬಂಧಿಸಿದಂತೆ ಉತ್ತಮ ಚಿಕಿತ್ಸೆ ಹಾಗೂ ಮರಣ ಪ್ರಮಾಣ ತಗ್ಗಿಸುವಲ್ಲಿ ನಮ್ಮ ಬೆಂಗಳೂರು ನಗರ ಮುಂಚೂಣಿಯಲ್ಲಿದೆ. ಹೀಗಾಗಿ ಈ ಕಾರ್ಯದಲ್ಲಿ ಬಹಳಷ್ಟು ಕಾಳಜಿಯಿಂದ ಸೇವೆ ಸಲ್ಲಿಸಿದ ಕೊರೋನಾ ಯೋಧರ ಇಡೀ ತಂಡಕ್ಕೆ ನನ್ನ ಅಭಿನಂದನೆಗಳು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಜೂ. 8ರಿಂದ ತೆರೆಯಲಿವೆ ದೇವಸ್ಥಾನಗಳು – ಈ ವಾರವೇ ಮಾರ್ಗಸೂಚಿ ಪ್ರಕಟ!

ಜೂ. 8ರಿಂದ ದೇವಾಲಯಗಳು ಓಪನ್ ಆಗಲಿವೆ. ಹಲವು ಮಾರ್ಗಸೂಚಿಗಳನ್ವಯ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ ಸ್ಥಳಗಳನ್ನ ತೆರೆಯಲು ಅವಕಾಶ ನೀಡಲಾಗಿದೆ.

ಹೊಸ ವರ್ಷಾಚರಣೆ: ಕೊವಿಡ್ ಮಾರ್ಗಸೂಚಿಯನ್ನು ಹೊರಡಿಸಿದ ರಾಜ್ಯ ಸರ್ಕಾರ

ಉತ್ತರಪ್ರಭ ಸುದ್ದಿ ಬೆಳಗಾವಿ:  ದಿನದಿಂದ ದಿನಕ್ಕೆ ಕೊವಿಡ್ ಒಮಿಕ್ರಾನ್  ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ, ಹೊಸ ವರ್ಷಾಚರಣೆಯಲ್ಲಿ…

ಬಿಸಿಯೂಟದ ಬದಲು ಅಹಾರ ನೀಡಿ : ಹೈಕೋರ್ಟ್ ಸೂಚನೆ

ಕೊರೊನಾ ಸೋಂಕು ಮಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟದ ಬದಲಿಗೆ ಅಹಾರ ಧಾನ್ಯ ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.