ಗದಗ: ಜಿಲ್ಲೆಯಲ್ಲಿ ಶುಕ್ರವಾರ ಮೂರು ಕೊರೊನಾ ಪಾಸಿಟಿವ್ ಸೋಂಕಿತರು ಪತ್ತೆಯಾಗಿದ್ದು, ನಾಲ್ವರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಈವರೆಗೆ ಒಟ್ಟು 10,981 ಸೊಂಕಿತರು ದೃಢಪಟ್ಟಿದ್ದು, 10,831 ಗುಣಮುಖರಾಗಿದ್ದಾರೆ. ಒಟ್ಟು 9 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 141 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಶುಕ್ರವಾರ 468 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 607 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಸೊಂಕಿನಿಂದ ಮೃತಪಟ್ಟಿದ್ದಾರೆ.
ಈವರೆಗೆ ಒಟ್ಟು 9,38,401 ಸೋಂಕು ದೃಢಪಟ್ಟಿದ್ದು, 9,20,110 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು 6,061 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ರಾಜ್ಯದಲ್ಲಿ ಮೃತಪಟ್ಟವರ ಸಂಖ್ಯೆ 12,211 ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಸಾರ್ವಜನಿಕರ ಗಮನಕ್ಕೆ

ಬೆಟಗೇರಿ ನಗರಸಭೆ ವ್ಯಾಪ್ತಿಯ ಖಸಾಯಿ ಖಾನೆಗಳಲ್ಲಿ ಮಹಾಶಿವರಾತ್ರಿ ಅಂಗವಾಗಿ ಮಾ.11 ರಂದು ಪ್ರಾಣಿವಧೆ ಹಾಗೂ ಮಾಂಸ ಮಾರಾಟ, ಜಾನುವಾರುಗಳ ವಧೆ ಮಾಡುವುದನ್ನು ನಿಷೇಧಿಸಲಾಗಿದೆ.

ರಾಜ್ಯಸಭೆಗೆ ಕಾಂಗ್ರೆಸ್ ನಿಂದ ಖರ್ಗೆ ಫಿಕ್ಸ್..!

ರಾಜ್ಯದಿಂದ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹೆಸರು ಬಹುತೇಕ ಅಂತಿಮವಾಗಿದೆ.

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ –ಮತದಾರರ ಪಟ್ಟಿಗೆ ಆಧಾರ ಜೊಡಣೆ ಪ್ರತಿಪಕ್ಷ ವಿರೋಧ

ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು…

ಗದಗ-ಬೆಟಗೇರಿ ನಗರಸಭೆ: ಮಾರ್ಚ 2ಕ್ಕೆ ಅಧ್ಯಕ್ಷ ಸ್ಥಾನದ ತೀರ್ಪು ಸಾಧ್ಯತೆ, ಉಪಾಧ್ಯಕ್ಷ ಸ್ಥಾನಕ್ಕೆ ಹೈ ಕೋರ್ಟ ಗ್ರೀನ್ ಸಿಗ್ನಲ್

ಉತ್ತರಪ್ರಭ ಸುದ್ದಿಗದಗ: ಗದಗ ಬೆಟಗೇರಿ ನಗರ ಸಭೆಯ ಅಧ್ಯಕ್ಷರಾಗಿ ಬಿಜೇಪಿಯ ಉಷಾ ಮಹೇಶ ದಾಸರ ಆಯ್ಕೆಯಾಗಿದ್ದರು…