ಬೆಂಗಳೂರ: ಪೊಲೀಸರಿಗೆ ವಾರದ ರಜೆ ಕಡ್ಡಾಯಗೊಳಿಸುವಂತೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್​ ಸುತ್ತೋಲೆ ಹೊರಡಿಸಿದ್ದಾರೆ.

ಈ ಹಿಂದೆಯೂ ವಾರದ ರಜೆ ಕಡ್ಡಾಯಗೊಳಿಸುವಂತೆ ಆದೇಶ ನೀಡಲಾಗಿತ್ತು. ಆದ್ದರಿಂದ  ಕೆಲ ಸಿಬ್ಬಂದಿಗಳು ತಮಗೆ ಠಾಣಾಧಿಕಾರಿಗಳು ವಾರದ ರಜೆಯನ್ನ ನೀಡುತ್ತಿಲ್ಲ ​ಎಂದು ಡಿಜಿ ಮತ್ತು ಐಜಿಪಿ  ಪ್ರವೀಣ್ ಸೂದ್ ಅವರಿಗೆ ಕೆಲ ನೊಂದ ಪೊಲೀಸರು ಪತ್ರದ ಮೂಲಕ ದೂರು ನೀಡಿದ್ದರು. ಈ ಬಗ್ಗೆ ಎಚ್ಚೆತ್ತುಕೊಂಡಿರುವ ಪ್ರವೀಣ್‌ ಸೂದ್‌ ಅವರು ತಮ್ಮ ಠಾಣೆಯಲ್ಲಿ ಕೆಲಸ ಮಾಡುವ ಪೊಲೀಸ್‌ ಅಧಿಕಾರಿಗಳಿಗೆ ಕಡ್ಡಾಯವಾಗಿ ರಜೆ ನೀಡುವಂತೆ ಸೂಚಿಸಿದ್ದಾರೆ.

ತುರ್ತು ಪರಿಸ್ಥಿತಿ ಬಿಟ್ಟು ಎಲ್ಲ ಸಂದರ್ಭದಲ್ಲಿ ವಾರದ ರಜೆ‌ ಕಡ್ಡಾಯವಾಗಿ ನೀಡಬೇಕು ಎಂದು ವಲಯ ಐಜಿಪಿ ಮತ್ತು ಎಸ್ ಪಿ ಗಳಿಗೆ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಂಬೇಡ್ಕರ್ ವಿಚಾರಧಾರೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ :ಮಾರುತಿ ಕಟ್ಟೀಮನಿ

ಕನ್ನಡ ಮತ್ತು ಸಂಸ್ಕತಿ ಇಲಾಖೆ, ಕೆ.ಎಲ್.ಇ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಾಹಿತ್ಯ ಸಂಘ ಹಾಗೂ ಗ್ರಂಥಾಲಯ ಮತ್ತು ಮಾಹಿತಿ ವಿಭಾಗಗಳ ಸಂಯುಕ್ತಾಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್‌ ಓದು ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ ಹಾಗು ಪ್ರಬಂಧ ಸ್ಪರ್ಧೆಆಯೋಜಿಸಲಾಗಿತ್ತು.

ಹುಚ್ಚ ವೆಂಕಟ್ ಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್..!

ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ.…

ಕಲ್ಲು ಗಣಿಗಾರಿಕೆಯಿಂದ ಬೇಸತ್ತ ಗ್ರಾಮಸ್ಥರು

ಅಧಿಕಾರಿಗಳ ಲೆಕ್ಕದಲ್ಲಿ ಇಲ್ಲಿನ ಕ್ರಷರ್ ಗಳನ್ನು ಬಂದ್ ಮಾಡಲಾಗಿದೆ.ಅಥವಾ ನಿಯಮದಂತೆ ಕಾರ್ಯ ನಿರ್ವಹಿಸುತ್ತಿವೆ. ಹಾಗಾದರೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೂ ಗ್ರಾಮಸ್ಥರ ಸಹನೆಯ ಕಟ್ಟೆ ಒಡೆದಾಗ ಹೊಟ್ಟೆಯೊಳಗಿನ ಸಿಟ್ಟು ರಟ್ಟೆಗೆ ಬರಲೇಬೇಕಲ್ಲವೇ. ಶಿರಹಟ್ಟಿ ತಾಲೂಕಿನ ಪರಸಾಪೂರದ ಸುತ್ತಮುತ್ತಲಿನ ಗ್ರಾಮಸ್ಥರ ಪಾಡು ಈಗ ಹಾಗೆ ಆಗಿದೆ.

ಬೆಂಗಳೂರು ಹಾಗೂ ಗದಗಿಗೆ ಬರಲಿದೆ ಕೊರೊನಾ ಎಕ್ಸ್ ಪ್ರೆಸ್!

ಬೆಂಗಳೂರು: ಸದ್ಯದಲ್ಲಿಯೇ ಬೆಂಗಳೂರಿಗೆ ಕೊರೊನಾ ಎಕ್ಸ್ ಪ್ರೆಸ್ ಬರಲಿದೆ.ಕರ್ನಾಟಕದ ಗ್ರೀನ್ ಜೋನ್ ಗೆ ದಾಳಿಯಿಟ್ಟ ಮುಂಬಯಿ…