ರೋಣ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ದಿನಾಚರಣೆ ಹಾಗೂ ಮಾಸ್ಕ ವಿತರಣೆ ಕುರಿತು ಕಾನೂನು ಶಿಬಿರ ಕಾರ್ಯಕ್ರಮ ಜರುಗಿತು.

ಹಿರಿಯ ದಿವಾಣಿ ನ್ಯಾಯಾಧೀಶ ನ್ಯಾಯಾಲಯದ ಆವರಣದಲ್ಲಿ, ತಾಲೂಕ ಕಾನೂನುಗಳ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪುರಸಭೆ, ಶಿಶು ಅಭಿವೃದ್ಧಿ, ತಾಲೂಕ ಪಂಚಾಯತ, ಪೊಲೀಸ್, ಕಂದಾಯ ಇಲಾಖೆಗಳ ಹಾಗೂ ನ್ಯಾಯವ್ಯಾಧಿಗಳ ಸಂಘದ ಆಶ್ರಯದಲ್ಲಿ ಸ್ವಚ್ಛತಾ ದಿನಾಚರಣೆ, ಮಾಸ್ಕ್ ವಿತರಣೆ ಕುರಿತು ಕಾನೂನು ಶಿಬಿರ ಕಾರ್ಯಕ್ರಮ ನೆರವೇರಿತು.

ಹಿರಿಯ ನ್ಯಾಯಧೀಶರು ಪ್ರ.ದಾ.ನ್ಯಾ ದಂಡಾಧಿಕಾರಿಗಳು ಹಾಗೂ ಕಾನೂನು ಸೇವೆಗಳ ಸಮಿತಿ
ಅಧ್ಯಕ್ಷರಾದ ನಾಗವೇಣಿ ವೀ ನೆರೆವೇರಿಸಿದರು.

ಪುರಸಭೆ ಮುಖ್ಯಾಧಿಕಾರಿ ನೂರುಲ್ಲಾಖಾನ್ ಅಧ್ಯಕ್ಷತೆ ವಹಿಸಿದ್ದರು. ಸಚಿನ್ ಎಚ್ ಆರ್, ಬಿ.ಎಸ್. ರಂಗನಗೌಡ್ರ, ಬಿ.ಎಸ್. ತಟ್ಟಿಮನಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಶುಅಭಿವೃದ್ಧಿ ಅಧಿಕಾರಿ ಬಿ.ಎಮ್. ಮಾಳೆಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಶಿಶು ಅಭಿವೃದ್ಧಿ ಇಲಾಖಾ ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರು ಭಾಗವಸಿದ್ದರು.

Leave a Reply

Your email address will not be published. Required fields are marked *

You May Also Like

ದಿಢೀರನೆ ದೆಹಲಿಗೆ ಹಾರಿದ ಕೆಪಿಸಿಸಿ ಅಧ್ಯಕ್ಷ!! ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡೋಕಾ?

ಬೆಂಗಳೂರು : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆದ ಬೆನ್ನಲ್ಲಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ.

ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

 ಉತ್ತರಪ್ರಭ ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ನಾಕಾಯಿಂದ – ಲಕ್ಷ್ಮೇಶ್ವರ ತಾಲೂಕಿನ ಸರಹದ್ದಿನವರೆಗೂ ಹದಗೆಟ್ಟ ರಾಜ್ಯ ಹೆದ್ದಾರಿ…