ರೋಣ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ದಿನಾಚರಣೆ ಹಾಗೂ ಮಾಸ್ಕ ವಿತರಣೆ ಕುರಿತು ಕಾನೂನು ಶಿಬಿರ ಕಾರ್ಯಕ್ರಮ ಜರುಗಿತು.

ಹಿರಿಯ ದಿವಾಣಿ ನ್ಯಾಯಾಧೀಶ ನ್ಯಾಯಾಲಯದ ಆವರಣದಲ್ಲಿ, ತಾಲೂಕ ಕಾನೂನುಗಳ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಪುರಸಭೆ, ಶಿಶು ಅಭಿವೃದ್ಧಿ, ತಾಲೂಕ ಪಂಚಾಯತ, ಪೊಲೀಸ್, ಕಂದಾಯ ಇಲಾಖೆಗಳ ಹಾಗೂ ನ್ಯಾಯವ್ಯಾಧಿಗಳ ಸಂಘದ ಆಶ್ರಯದಲ್ಲಿ ಸ್ವಚ್ಛತಾ ದಿನಾಚರಣೆ, ಮಾಸ್ಕ್ ವಿತರಣೆ ಕುರಿತು ಕಾನೂನು ಶಿಬಿರ ಕಾರ್ಯಕ್ರಮ ನೆರವೇರಿತು.

ಹಿರಿಯ ನ್ಯಾಯಧೀಶರು ಪ್ರ.ದಾ.ನ್ಯಾ ದಂಡಾಧಿಕಾರಿಗಳು ಹಾಗೂ ಕಾನೂನು ಸೇವೆಗಳ ಸಮಿತಿ
ಅಧ್ಯಕ್ಷರಾದ ನಾಗವೇಣಿ ವೀ ನೆರೆವೇರಿಸಿದರು.

ಪುರಸಭೆ ಮುಖ್ಯಾಧಿಕಾರಿ ನೂರುಲ್ಲಾಖಾನ್ ಅಧ್ಯಕ್ಷತೆ ವಹಿಸಿದ್ದರು. ಸಚಿನ್ ಎಚ್ ಆರ್, ಬಿ.ಎಸ್. ರಂಗನಗೌಡ್ರ, ಬಿ.ಎಸ್. ತಟ್ಟಿಮನಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಿಶುಅಭಿವೃದ್ಧಿ ಅಧಿಕಾರಿ ಬಿ.ಎಮ್. ಮಾಳೆಕೊಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಶಿಶು ಅಭಿವೃದ್ಧಿ ಇಲಾಖಾ ಸಿಬ್ಬಂದಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರು ಭಾಗವಸಿದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ ಕ್ವಾರಂಟೈನ್ ಕೇಂದ್ರ..!

ನಿನ್ನೆಯಷ್ಟೆ ರಾಜ್ಯದ ಉಡುಪಿ ಜಿಲ್ಲೆಯ ಕೊರೋನಾ ಸೋಂಕು ವ್ಯಾಪಕವಾಗುವುದರಲ್ಲಿ ಕ್ವಾರಂಟೈನ್ ಕೇಂದ್ರಗಳ ಪಾತ್ರ ಹಾಗೂ ಅವ್ಯವಸ್ಥೆ ಕುರಿತು ಉತ್ತರಪ್ರಭ ವಿಶೇಷ ವರದಿ ಪ್ರಕಟಿಸಿತ್ತು. ಇದರ ಬೆನ್ನಲ್ಲೆ ಇದೀಗ ಗದಗ ಜಿಲ್ಲೆಯಲ್ಲಿನ ನಿನ್ನೆಯ ಪ್ರಕರಣದ ಟ್ರಾವೆಲ್ ಹಿಸ್ಟರಿ ಬೆನ್ನತ್ತಿದಾಗ ತಾಲೂಕು ಆಡಳಿತದ ನಿರ್ಲಕ್ಷ್ಯ ಎದ್ದು ತೋರುತ್ತಿದೆ.

ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ : ರಾಜ್ಯದಲ್ಲಿ ಲೇಟ್ ನೈಟ್ ಪಾರ್ಟಿ ನಿಷೇಧಿಸಿದ ಕರ್ನಾಟಕ ಸರ್ಕಾರ

ಕೊರೋನಾ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಗುರುವಾರದಿಂದ ಲೇಟ್ ನೈಟ್ ಪಾರ್ಟಿಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯದ ಎಲ್ಲಾ ಸ್ಟಾರ್ ಹೋಟೆಲ್ ಗಳು ಮತ್ತು ರೆಸ್ಟೋರೆಂಟ್ ಗಳಿಗೆ ಸೂಚಿಸಲಾಗಿದೆ ಎಂದು ಸುಧಾಕರ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಗದಗ ಜಿಲ್ಲೆಯಲ್ಲಿಂದು 99 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಕೂಡ 99 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ…