ಮುಳಗುಂದ: ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ. ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷ ಹೊನ್ನಪ್ಪ ವಡ್ಡರ ಹೇಳಿದರು.

ಅವರು ಸ್ಥಳೀಯ ಸರ್ಕಾರಿ ಕನ್ನಡ ಶಾಲೆ ನಂ 1 ರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಭಾನುವಾರ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪಲ್ಸ್ ಪೋಲಿಯೋ ಲಸಿಕೆ ಮಕ್ಕಳಿಗೆ ತಗಲಬಹುದಾದ ಅಂಗವಿಕಲತೆಯನ್ನ ತಡೆಗಟ್ಟುತ್ತದೆ. ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವಿನಿ ಕಬಾಡಿ,ಡಾ. ಸುನಂದಾ, ಸಿಬ್ಬಂದಿ ಎನ್.ಎಚ್.ನಜೀರ, ಎಪ್.ವೈ.ಬಾರಿಕಾಯಿ,ಎಸ್.ಎಚ್.ಹೊಂಬಳ, ಹಾಗೂ ಅಂಗನವಾಡಿ ಕಾರ್ಯಕರ್ತೆ ಎಂ.ಎಂ ಅಬ್ಬುನವರ ಇದ್ದರು.

Leave a Reply

Your email address will not be published. Required fields are marked *

You May Also Like

ರೋಣದಲ್ಲಿ ಭೀಕರ ಅಪಘಾತ, ಕಾರ ಬ್ಲಾಸ್ಟ್ : 3 ಜನರ ಸಾವು

ಉತ್ತರಪ್ರಭರೋಣ: ರೋಣದಿಂದ ಹೊರಟ್ಟಿದ್ದ ಕಾರು ನಿಯಂತ್ರಣ ತಪ್ಪಿ ಗಿಡಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ…

ಕುಣಿಯೊಳಗಿಳಿದು ಸ್ವ್ಯಾಬ್ ಟೆಸ್ಟ್: ಕಥೆಯ ಹಿಂದಿನ ಟ್ವಿಸ್ಟ್

ಕೊರೋನಾ ಕಷ್ಟಕಾಲದಲ್ಲಿ ಕೆಲಸ ಮಾಡುವುದು ಬಹಳಷ್ಟು ಕಷ್ಟದ ಕೆಲಸವಾಗಿದೆ. ಮೃತ ವೃದ್ಧನ ಸ್ವ್ಯಾಬ್ ಟೆಸ್ಟ್ ಮಾಡಿದ ತಪ್ಪಿಗೆ ಲ್ಯಾಬ್ ಟೆಕ್ನಿಷೀಯನ್ ಒಬ್ಬರು ಕುಟುಂಬದಿಂದಲೇ ಬಹಿಷ್ಕಾರಕ್ಕೆ ಒಳಗಾಗುವಂತಾಗಿದೆ. ಮುಖ್ಯವಾಗಿ ಹೆತ್ತ ಮಗನೇ ತಾಯಿಯ ಸಮೀಪಕ್ಕೂ ಬಾರದಂತಾಗಿದೆ.

ಸರ್ಕಾರಿ ನೌಕರಸ್ಥರಿಗೆ ಆರೋಗ್ಯ ಸೇತು ಆಪ್ ಕಡ್ಡಾಯ!

ಕೇಂದ್ರ ಸರ್ಕಾರ ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಕೆಲಸಗಾರರು ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ

ಗದಗ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್: ಫಿಲ್ಡಿಗಿಳಿದ ಡಿವೈಎಸ್ಪಿ ಗದಗ: ಕೊರೊನಾ ನಿಯಂತ್ರಣ ಹಿನ್ನೆಲೆ ಐದು‌ ದಿನಗಳ ಕಾಲ ಗದಗ ಜಿಲ್ಲೆಯಲ್ಲಿ ಕಠೀಣ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಶುಕ್ರವಾರ ವಿನಾಕಾರಣ ರಸ್ತೆಗಿಳಿದವರ ಬೈಕ್ ಸೀಜ್ ಮಾಡಲಾಯಿತು. ಸ್ವತ: ಡಿವೈಎಸ್ಪಿ ಫಿಲ್ಡಿಗಿಳಿದು ಬೈಕ್ ಸವಾರರಿಗೆ ತರಾಟೆಗೆ ತೆಗೆದುಕೊಂಡ ದೃಷ್ಯಗಳು ಕಂಡು ಬಂದವು. ರಿಪೋರ್ಟರ್ ಎಂದು ಸುಳ್ಳು ಹೇಳಿದ ವ್ಯಕ್ತಿ, ನಕಲಿ‌ ಪತ್ರಕರ್ತ ಎಂದು ತಿಳಿದ ತಕ್ಷಣ ಬೈಕ್ ವಶಕ್ಕೆ ಪಡೆಯಲಾಯಿತು.