ಶಿರಹಟ್ಟಿ: ಖಾತೆ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿಯ ಪಟ್ಟಣ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ 3,500 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದನಂತೆ.

ಖಾತೆ ಬದಲಾವಣೆ ಹಾಗೂ ಕಂಪ್ಯೂಟರ್ ಉತಾರಕ್ಕೆ ಲಂಚದ ಬೇಡಿಕೆ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ ಅವರ ದೂರಿನ ಮೇರೆಗೆ ಎಸಿಬಿ ದಾಳಿ ನಡೆಸಿದ್ದಾರೆ. ಎಸಿಬಿ ಡಿಎಸ್ಪಿ ಎನ್. ವಾಸುದೇವ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

Leave a Reply

Your email address will not be published. Required fields are marked *

You May Also Like

ನರೇಗಲ್ಲ್: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರಿದ್ದು ಇದರಿಂದ ಬಡ ಹಾಗೂ ಮಧ್ಯಮ ವರ್ಗದವರ ಬದುಕು ಬೀದಿಗೆ ಬರುತ್ತದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ಹನಮಂತಪ್ಪ ಎಚ್. ಅಬ್ಬಿಗೇರಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದರು.

ಬೀಗ ನಿರಾಣಿ ಪರ ಬ್ಯಾಟ್ ಬೀಸಿದ ಜಿ.ಎಂ.ಸಿದ್ದೇಶ್…!

ಬೆಂಗಳೂರು: ಇತ್ತಿಚೆಗಷ್ಟೆ ಬಿಜೆಪಿಯಲ್ಲಿ ರಾಜಕೀಯದಾಟದ ಸದ್ದು ಜೋರಾಗಿಯೇ ಕೇಳಿತ್ತು. ಶಾಸಕ ಉಮೇಶ್ ಕತ್ತಿ ಮನೆಯಲ್ಲಿನ ಶೀಕರಣಿ ಊಟ ಏನುಬಕರಾಮತ್ತು ಮಾಡುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿಯೂ ಮೂಡಿತ್ತು‌. ಸಭೆ ನಡೆಸಿದರು ಎನ್ನಲಾದ ಅತೃಪ್ತರಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮಾಜಿ ಸಚಿವ ಮುರಗೇಶ್ ನಿರಾಣಿ ಕೂಡ ಇದ್ದರು ಎನ್ನಲಾಗಿದೆ.

ಕತ್ತಲಲ್ಲಿ ಕಲೆಗಾರನ ಬದುಕು: ದಣಿವರಿಯದ ಶಿಲ್ಪಕಲಾಪ್ರೇಮಿ ಮಾನಪ್ಪ ಸುತಾರ

ಕಲ್ಲಿಗೆ ಕಲೆಯ ಸ್ಪರ್ಷ ಸಿಕ್ಕಾಗ ಮಾತ್ರ ಭಾವನೆಗಳೇ ಬದಲಾಗುವ ಶಕ್ತಿ ಅದಕ್ಕೆ ಸಿಗುತ್ತದೆ. ಕಲ್ಲು, ಕಲೆಗಾರನ ತೆಕ್ಕೆಯಲ್ಲಿ ಬಿದ್ದಾಗಲಷ್ಟೇ ಅದಕ್ಕೆ ಹೊಸ ಅವತಾರವೇ ಸಿಗಲಿದೆ. ಇಂತಹ ಅವತಾರ ಪಡೆದ ಕಲ್ಲು ದೇವರಾಗಿ, ಜನರಿಂದ ಪೂಜ್ಯನೀಯ ವಸ್ತುವಾಗುತ್ತದೆ. ಆದರೆ, ಕಲ್ಲಿಗೆ ಮೂರ್ತಿರೂಪ ಕೊಟ್ಟು, ದೇವರನ್ನಾಗಿಸಿ ಅಥವಾ ಇತಿಹಾಸದ ಸಂಸ್ಕೃತಿಯನ್ನೇ ರೂಪಿಸುವ ಕಲೆಗಾರರ ಬದುಕು ಮಾತ್ರ ಇನ್ನೂ ಕತ್ತಲಲ್ಲಿಯೇ ಉಳಿದಿದೆ.

ಜ್ಯೂಬಿಲಿಯೆಂಟ್ ಮೀರಿಸಿ ಜನರನ್ನು ಭಯಕ್ಕೆ ತಳ್ಳಿದ ಜಿಂದಾಲ್!

ಬಳ್ಳಾರಿ : ದಿನದಿಂದ ದಿನಕ್ಕೆ ಜಿಂದಾಲ್ನಲಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಮೈಸೂರಿನ ಜ್ಯೂಬಿಲಿಯೆಂಟ್ ಕಾರ್ಖಾನೆಯನ್ನು…