ಚೆನ್ನೈ:
ನಟ ಧನುಷ್ ಜೊತೆ ಎನ್ನೈ ನೋಕಿ ಪಾಯಂ ಥೋಟ್ಟ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಯುವ ನಟ ಶ್ರೀವಾಸ್ತವ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.
ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀವಾಸ್ತವ್ ಅವರು ಈಚೆಗೆ ತಮ್ಮ ತಂದೆಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಮಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಗೌತಮ್ ವಾಸುದೇವ್ ಮೆನನ್ ನಿರ್ದೇಶನದ ಎನ್ನೈ ನೋಕಿ ಪಾಯಂ ಥೋಟ್ಟ ಚಿತ್ರದಲ್ಲಿ ಶ್ರೀವಾಸ್ತವ್ ನಟಿಸಿದ್ದರು. ಕೆಲ ಸಮಯದಿಂದ ಮಾನಸಿಕ ಸಮಸ್ಯೆಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ಆಪ್ತರಿಂದ ತಿಳಿದು ಬಂದಿದೆ. ಇತ್ತೀಚೆಗೆ ಡಿಜಿಟಲ್ ವೆಬ್ ಸರಣಿ ವಲ್ಲಾಮೈ ಥರಯೋದಲ್ಲಿ ನಟಿಸಿ, ಜನಪ್ರಿಯತೆ ಗಳಿಸಿದ್ದರು.

Leave a Reply

Your email address will not be published. Required fields are marked *

You May Also Like

ಕೊರೋನಾ ಸೊಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಫಿ

ಕೊರೋನಾ ಸೋಂಕಿಗೆ ಯಾವುದೇ ಔಷಧಿ ಕಂಡು ಹಿಡಿಯಲಾಗಿಲ್ಲ. ಆದರೆ ರಾಜ್ಯದಲ್ಲಿ ಈ ಸೋಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಥೆರಫಿ ಚಿಕಿತ್ಸೆಗೆ ರಾಜ್ಯದ ವೈದ್ಯರು ಮುಂದಾಗಿದ್ದು ಇಬ್ಬರು ಪ್ಲಾಸ್ಮಾ ದಾನ ಮಾಡುವ ಮೂಲಕ ಇತರರಿಗೂ ಪ್ರೇರಣೆಯಾಗಿದ್ದಾರೆ.

ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ಕೊರೊನಾ ಹಬ್ಬಿದ್ದು – ಕಾಂಗ್ರೆಸ್

ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ರಾಜ್ಯದಲ್ಲಿ ಕೊರೊನಾ ಹಬ್ಬಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಜುಲೈ 29 ಅಂತರರಾಷ್ಟ್ರೀಯ ಹುಲಿಗಳ ದಿನ “ಹುಲಿ ಸಂರಕ್ಷಣೆ ನಮ್ಮೆಲ್ಲರ ಹೊಣೆ”

“ಇಡೀ ಪ್ರಪಂಚದ ಅತ್ಯಂತ ಭವ್ಯವಾದ ಜೀವಿ, ಹುಲಿ” ಎಂದು ಜ್ಯಾಕ್ ಹನ್ನಾ ಹೇಳಿದ ಮಾತು ನಿಜಕ್ಕೂ…

ಸೋಂಕಿನ ಲಕ್ಷಣವಿಲ್ಲದಿದ್ರು ಸೋಂಕು ಪತ್ತೆಯಾಗ್ತಿದೆ: ಶಾಕಿಂಗ್ ನ್ಯೂಸ್..!

ದೆಹಲಿ: ದೇಶದಲ್ಲಿ ದಿನೇ ದಿನೇ ಕೊರೊನಾ ವೈರಸ್ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಲೇ ಸಾಗಿದೆ. ಆದರೆ ಸೋಂಕಿನ…