ಚೆನ್ನೈ:
ನಟ ಧನುಷ್ ಜೊತೆ ಎನ್ನೈ ನೋಕಿ ಪಾಯಂ ಥೋಟ್ಟ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಯುವ ನಟ ಶ್ರೀವಾಸ್ತವ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.
ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀವಾಸ್ತವ್ ಅವರು ಈಚೆಗೆ ತಮ್ಮ ತಂದೆಯ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಮಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಗೌತಮ್ ವಾಸುದೇವ್ ಮೆನನ್ ನಿರ್ದೇಶನದ ಎನ್ನೈ ನೋಕಿ ಪಾಯಂ ಥೋಟ್ಟ ಚಿತ್ರದಲ್ಲಿ ಶ್ರೀವಾಸ್ತವ್ ನಟಿಸಿದ್ದರು. ಕೆಲ ಸಮಯದಿಂದ ಮಾನಸಿಕ ಸಮಸ್ಯೆಗಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎಂದು ಆಪ್ತರಿಂದ ತಿಳಿದು ಬಂದಿದೆ. ಇತ್ತೀಚೆಗೆ ಡಿಜಿಟಲ್ ವೆಬ್ ಸರಣಿ ವಲ್ಲಾಮೈ ಥರಯೋದಲ್ಲಿ ನಟಿಸಿ, ಜನಪ್ರಿಯತೆ ಗಳಿಸಿದ್ದರು.

Leave a Reply

Your email address will not be published. Required fields are marked *

You May Also Like

ಕೋವಿಡ್ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್ ಸಾಗಾಟ

ಕೊರೊನಾ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಚಿತಾಗಾರಕ್ಕೆ ಸಾಗಿಸುವಂತಹ ಸನ್ನಿವೇಶ ಮಹಾರಾಷ್ಟ್ರದಲ್ಲಿ ಘಟನೆ ನಡೆದಿದೆ.

ರಾಜ್ಯದಲ್ಲಿನ ಗೆಲುವಿಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ!

ನವದೆಹಲಿ : ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿಯಾಗಿ ಜಯ ಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿ, ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.

ನಡು ರಸ್ತೆಯಲ್ಲಿಯೇ ಯುವತಿಯನ್ನು ಕೊಲೆಗೈದ ಪಾಪಿಗಳು!

ಹರಿಯಾಣ : ನಡು ರಸ್ತೆಯಲ್ಲಿಯೇ ಯುವತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ನಡೆದಿದೆ.

ಗಡಿಯಲ್ಲಿ ಉದ್ವಿಗ್ನ – ಸನ್ನದ್ಧವಾಗಿ ಗಡಿ ಕಾಯುತ್ತಿರುವ ಮೂರು ಪಡೆಗಳು!

ನವದೆಹಲಿ: ಲಡಾಖ್ ನ ಗಡಿಯಲ್ಲಿ ಚೀನಾ – ಭಾರತದ ಸಂಬಂಧ ಉದ್ವಿಗ್ನ ಪರಿಸ್ಥಿತಿಗೆ ಬಂದು ನಿಂತಿದೆ.…