ಬೆಂಗಳೂರು : ಐದು ವರ್ಷಗಳ ಹಿಂದೆಯೇ ಕೊರೊನಾ ವೈರಸ್ ನಂತಹ ಗಂಡಾಂತರದ ಬಗ್ಗೆ ಎಚ್ಚರಿಕೆ ನೀಡಿದ್ದ ಉದ್ಯಮಿ ಬಿಲ್ ಗೇಟ್ಸ್ ಈಗ ಮತ್ತೆ ಎರಡು ಗಂಡಾಂತರಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಬಿಲ್ ಗೇಟ್ಸ್ ಅವರು 2015ರಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊರೊನಾ ವೈರಸ್ ನಂತಹ ಸಾಂಕ್ರಾಮಿಕದ ಕುರಿತು ಮಾತನಾಡಿದ್ದರು. ಮುಂದೊಂದು ದಿನ ಹರಡುವ ಸೋಂಕಿನಿಂದ ಮನೆ ಮನೆಗೂ ಸಂಕಷ್ಟ ಎದುರಾಗಲಿದೆ ಎಂಬ ಎಚ್ಚರಿಕೆ ನೀಡಿದ್ದರು. ಅಲ್ಲದೇ, ಇಂತಹ ಸೋಂಕುಗಳನ್ನು ಮೆಟ್ಟಿ ನಿಲ್ಲಲು ಜಗತ್ತು ಸಿದ್ಧವಾಗಬೇಕು ಎಂದು ಹೇಳಿದ್ದರು. 

ಆದರೆ, ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ವೊಂದರಲ್ಲಿ ಅವರು ಮತ್ತೆ ಇಂತಹ ಗಂಡಾಂತರಗಳ ಬಗ್ಗೆ ಮಾತನಾಡಿದ್ದಾರೆ. ಉಸಿರಾಟದ ಕಾಯಿಲೆ ಸೃಷ್ಟಿಸುವ ಸೋಂಕುಗಳು ಆಗಾಗ ಬರುತ್ತವೆ. ಇವು ತುಂಬಾ ಅಪಾಯಕಾರಿ. ಈ ಸಾಂಕ್ರಾಮಿಕ ಸೋಂಕುಗಳಿಂದ ಜನರು ಪ್ರತಿ ವರ್ಷ ಸಾಯುತ್ತಲೇ ಇದ್ದಾರೆ. ಹೀಗಾಗಿ ಬಿಕ್ಕಟ್ಟು ದೊಡ್ಡದಾಗುವ ಮೊದಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ. ಅಲ್ಲದೇ, ಜೈವಿಕ ಹಾನಿಯಾಗುವ ಸಾಧ್ಯತೆ ದಟ್ಟವಾಗಿದೆ ಎಂದು ಅವರು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ದಿಢೀರ್ ರಾಷ್ಟ್ರಪತಿ ಭೇಟಿಯಾದ ಪ್ರಧಾನಿ ಮೋದಿ: ಯುದ್ಧ ಸಿದ್ಧತೆಯೋ? ಸಂಪುಟ ವಿಸ್ತರಣೆಯೋ..?

ನವದೆಹಲಿ: ಇಂದು 11.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಷ್ಟ್ರಪತಿ ಭೇಟಿಗೆ ತೆರಳಿದ ಕೂಡಲೇ ರಾಜಕೀಯ ವಲಯದಲ್ಲಿ…

ಚಿನ್ನ ಬೆಲೆ ಕುಸಿತ ; ಬೆಳ್ಳಿ ಬೆಲೆ ಕೊಂಚ ಏರಿಕೆ

ಕಳೆದ ಎರಡು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಮತ್ತೆ ಭಾರೀ ಇಳಿಕೆಯಾಗಿದ್ದು, ಚಿನ್ನ ಕೊಳ್ಳುವವರು ನಿಟ್ಟುಸಿರು ಬಿಡುವಂತಾಗಿದೆ.

ಡ್ರೈವಿಂಗ್ ಲಯಸನ್ಸ್ ಪಡೆಯಲು ಬದಲಾಗಲಿವೆ ನಿಯಮಗಳು

ಡ್ರೈವಿಂಗ್ ಟೆಸ್ಟ್ ಗೆ ಒಂದು ತಿಂಗಳ ಮೊದಲು ತೋರಿಸಲಾಗುವ ಈ ವೀಡಿಯೊ ಟ್ಯುಟೋರಿಯಲ್‌ನಲ್ಲಿ ಸುರಕ್ಷಿತ ಡ್ರೈವಿಂಗ್ ಮಾಹಿತಿಯನ್ನು ನಿಮಗೆ ತಿಳಿಸಲಾಗುತ್ತದೆ.

5 ಕೆಜಿ ಅಕ್ಕಿ, 1 ಕೆಜಿ ಬೇಳೆ ನವೆಂಬರ್ ವರೆಗೆ ವಿತರಿಸಲಾಗುವುದು: ನರೇಂದ್ರ ಮೋದಿ

ದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ…