ಬೆಳಗಾವಿ :
ಬಿಪಿಎಲ್ ಪಡಿತರದಾರರಿಗೆ ಆಹಾರ ಭದ್ರತೆ ಯೋಜನೆಯಡಿ ಅಕ್ಕಿಯ ಜೊತೆಗೆ ಜೋಳ, ಹೆಸರುಬೇಳೆ, ತೊಗರಿ ಹಾಗೂ ರಾಗಿ ವಿತರಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.
ನಗರದಲ್ಲಿ ರವವಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆಹಾರ ಭದ್ರತೆ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿ ಜೊತೆಗೆ, ಇತರೆ ಧಾನ್ಯ ವಿತರಿಸುವಂತ ಯೋಜನೆ ಇದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ಜೋಳ, ತೊಗಲಿ, ಹೆಸರುಬೇಳೆ ವಿತರಿಸಲಾಗುತ್ತದೆ ಎಂದರು.
ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ ಹೆಸರು ಬೇಳೆ ವಿತರಿಸಿದ್ರೇ, ದಕ್ಷಿಣ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ರಾಗಿ, ಹೆಸರು, ತೊಗರಿ ವಿತರಿಸಬೇಕು ಎಂಬ ಯೋಜನೆ ಹಾಕಿದ್ದೇವೆ. ಏಪ್ರಿಲ್ 1ರಿಂದ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ತಿಳೀಸಿದರು.

Leave a Reply

Your email address will not be published. Required fields are marked *

You May Also Like

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ

ಈಗಾಗಲೇ ರಾಜ್ಯದ ಬಹುತೇಕ ಕಡೆಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಜನರನ್ನು ಆವರಿಸಿದೆ. ಇನ್ನು ಜಲಾಶಯಗಳಲ್ಲಿಯೂ ಕೂಡ ಹೆಚ್ಚು ನೀರು ಸಂಗ್ರಹವಾಗುತ್ತಿದೆ. ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ, ಒಳಹರಿವು ಮೊದಲಾದ ಮಾಹಿತಿ ಇಲ್ಲಿದೆ

ರಾಜ್ಯದಲ್ಲಿ ಇಂದು 4 ಸಾವಿರ ಗಡಿಯೊಳಗೆ ಬಂದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿಯ ಅಟ್ಟಹಾಸ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು 4 ಸಾವಿರಕ್ಕಿಂತಲೂ ಕಡಿಮೆ ಜನರಲ್ಲಿ ಮಹಾಮಾರಿ ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವ ಸೋಂಕು!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಇಂದು ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,014ರಷ್ಟು ದಾಖಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು – ಕುಮಾರಸ್ವಾಮಿ!

ಬೆಂಗಳೂರು: ರಾಜ್ಯದಾದ್ಯಂತ ಜೂ. 25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ ಈ ನಿರ್ಧಾರದಿಂದ…