ಮಡಿಕೇರಿ : ಕಿಡಿಗೇಡಿಗಳ ವಾಮಾಚಾರಕ್ಕೆ ಗ್ರಾಮಸ್ಥರು ಆತಂಕಕ್ಕೊಳಗಾಗಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯದಲ್ಲಿ ನಡೆದಿದೆ.

ಗ್ರಾಮದಲ್ಲಿ ಮೂರು ರಸ್ತೆಗಳು ಸೇರುವ ಜಾಗದಲ್ಲಿ ವಾಮಾಚಾಲ ಮಾಡಲಾಗಿದೆ. ಒಂದು ಸಣ್ಣ ಗಡಿಗಿಗೆ ಕೆಂಪು ಬಟ್ಟೆ ಕಟ್ಟಿ ಇಡಲಾಗಿದೆ. ಇದನ್ನು ಗಮನಿಸಿದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. 

ಇದು ವಾಮಾಚಾರವೇ ಅಥವಾ ಕಿಡಿಗೇಡಿಗಳು ಜನರನ್ನು ಹೆದರಿಸಲು ಈ ರೀತಿ ಮಾಡಿದ್ದಾರೆಯೇ ಎಂಬುವುದು ತಿಳಿದಿಲ್ಲ. ಆದರೆ, ಗ್ರಾಮದಲ್ಲಿ ಮಾತ್ರ ಭಯದ ವಾತಾವರಣ ನಿರ್ಮಾಣವಾಗಿದೆ. 

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ಪಟ್ಟಣ ಪಂಚಾಯ್ತಿಗೆ ಅವಿರೋಧ ಆಯ್ಕೆ: ಪರಮೇಶ ಅಧ್ಯಕ್ಷ, ಇಸಾಕ ಉಪಾಧ್ಯಕ್ಷ

ಸ್ಥಳೀಯ ಪಟ್ಟಣ ಪಂಚಾಯ್ತಿ ಚುನಾವಣೆ ನಡೆದು 23 ತಿಂಗಳ ನಂತರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

ವಿಧಾನ ಮಂಡಲದಲ್ಲಿ ಶಿಕ್ಷಕರ ವರ್ಗಾವಣೆ ವಿಧೇಯಕ ಮಂಡನೆ-ಶಿಕ್ಷಕರ ಸಂಘ ಹರ್ಷ

ಉತ್ತರಪ್ರಭ ಸುದ್ದಿಆಲಮಟ್ಟಿ: ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕವು ವಿಧಾನಮಂಡಲದಲ್ಲಿ ಮಂಡನೆಯಾಗಿದ್ದು, ಇದರಿಂದ ರಾಜ್ಯದ ಶಿಕ್ಷಕರ…