ಮುಂಬಯಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರ ವಿರುದ್ಧ ಟೀಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಬಿಜೆಪಿ ನಾಯಕನ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳೆದಿರುವ ಘಟನೆ ನಡೆದಿದೆ. 

ಬಿಜೆಪಿ ನಾಯಕ ಶಿರೀಶ್ ಕಟೇಕರ್ ಎಂಬುವವರ ಮುಖಕ್ಕೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ನಮ್ಮ ರಾಜ್ಯದ ಸಿಎಂ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿದ್ದಕ್ಕೆ ಮಸಿ ಬಳೆದಿದ್ದೇವೆ ಎಂದು ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ. 

ನಮ್ಮ ನಾಯಕರ ಕುರಿತು ಈ ರೀತಿಯಾಗಿ ನಡೆದುಕೊಂಡರೆ ನಾವು ಯಾವುದೇ ರೀತಿಯ ಕಾರ್ಯಕ್ಕೂ ಸಿದ್ಧ. ನಾವು ದಾಳಿ ಮಾಡಿ ಜೈಲಿಗೆ ಹೋಗುವುದಕ್ಕೂ ಸಿದ್ಧ ಎಂದು ಕಾರ್ಯಕರ್ತರು ಹೇಳಿದ್ದಾರೆ. 

ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತೀವ್ರ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಬಿಜೆಪಿ ನಾಯಕ ರಾಮ್ ಕದಾಮ್ ಹಲ್ಲೆ ಮಾಡಿರುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮಹಾರಾಷ್ಟ್ರ ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ನೌಕಾಪಡೆ ಅಧಿಕಾರಿಯನ್ನು ಜೀವಂತವಾಗಿ ಸುಟ್ಟ ದುಷ್ಕರ್ಮಿಗಳು

ಚೆನ್ನೈನಲ್ಲಿ ಅಪಹರಣಕ್ಕೊಳಗಾಗಿದ್ದ 26 ವರ್ಷದ ನೌಕಾಪಡೆಯ ಅಧಿಕಾರಿಯನ್ನು ದುಷ್ಕರ್ಮಿಗಳು ಮಹಾರಾಷ್ಟ್ರದ ಪಾಲ್ಘಾರ್‌ನಲ್ಲಿ ಕೈಕಾಲು ಕಟ್ಟಿ ಬೆಂಕಿ ಹಚ್ಚಿದ್ದು, ತೀವ್ರ ಗಾಯಗೊಂಡಿದ್ದ ನೌಕಾಧಿಕಾರಿ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಹೊಸ ರೂಪಾಂತರಿ ಕೊರೊನಾ ಅಪಾಯಕಾರಿಯಂತ ಹೇಳಿದ್ದಾರೆ ಏಮ್ಸ್ ನಿರ್ದೇಶಕ ಡಾ. ರಣದೀಪ್!!

ಹೊಸ ರೂಪಾಂತರಿ ಕೊರೊನಾ ತಳಿ ಅಪಾಯಕಾರಿಯಾಗುವ ಸಾಧ್ಯತೆ ಇದೆ ಎಂದು ದೆಹಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

ಮಾ.20ಕ್ಕೆ ನವೀನ್ ಮೃತದೇಹ ಆಗಮನ: ಸಿಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿಬೆಂಗಳೂರು: ಉಕ್ರೇನ್‌ನಲ್ಲಿ ರಷ್ಯಾ ಶೆಲ್ ದಾಳಿಗೆ ಮೃತಪಟ್ಟಿದ್ದ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಚಳಗೇರಿ…

ಗುಲಾಬ ನಬಿ ಆಜಾದರ ನಿರ್ಣಯ ಕೋಮುವಾದಿ ಶಕ್ತಿಗೆ ಬಲ ತಂದಂತಾಗಿದೆ: ಎಚ್ ಕೆ ಪಾಟೀಲ

ಉತ್ತರಪ್ರಭಗದಗ: ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಎಂಬ ರ್ಯಾಲಿಯ ಮೂಲಕ ಕೋಮುವಾದಿ ಶಕ್ತಿಗಳಿಗೆ ಶಡ್ಡು ಹೋಡೆದು…